Webdunia - Bharat's app for daily news and videos

Install App

ನಟ ಸಂಜೀವ್ ಕುಲಕರ್ಣಿ ನೆನೆದು ಆಂಕರ್ ಅನುಶ್ರೀ ಭಾವುಕರಾಗಿದ್ದು ಯಾಕೆ?

Webdunia
ಸೋಮವಾರ, 27 ಜನವರಿ 2020 (09:01 IST)
ಬೆಂಗಳೂರು: ನಿನ್ನೆಯಷ್ಟೇ ನಿಧನರಾದ ಕಿರುತೆರೆ ನಟ, ನಿರೂಪಕ ಸಂಜೀವ್ ಕುಲಕರ್ಣಿ ನಿಧನಕ್ಕೆ ಕಂಬನಿ ಮಿಡಿದ ಆಂಕರ್ ಅನುಶ್ರೀ ಅವರ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾವುಕರಾಗಿ ಬರೆದುಕೊಂಡಿದ್ದಾರೆ.


ನಟ ಸಂಜೀವ್ ಕುಲಕರ್ಣಿ ಅನಾರೋಗ್ಯದಿಂದಾಗಿ ನಿಧನರಾದರು. ಅವರ ಬಗ್ಗೆ ನೆನೆದುಕೊಂಡು ಭಾವುಕರಾದ ಅನುಶ್ರೀ ತಮ್ಮ ಜೀವನದಲ್ಲಿ ಅವರು ಹೇಗೆ ಸ್ಪೂರ್ತಿಯಾಗಿದ್ದರು ಎಂದು ಬರೆದುಕೊಂಡಿದ್ದಾರೆ.

ನಾನು ಈಟಿವಿಯಲ್ಲಿ ನೋಡಿದ ಕಾರ್ಯಕ್ರಮವೊಂದರಲ್ಲಿ ಅವರ ಗಂಭೀರ ಕಂಠಕ್ಕೆ ಮಾರು ಹೋಗಿದ್ದೆ. ಎರಡು ವರ್ಷಗಳ ಹಿಂದೆ ಅವರು ನನ್ನನ್ನು ಭೇಟಿಯಾದಾಗ ಏ ಅನುಶ್ರೀ ಏನಮ್ಮಾ ಎಷ್ಟು ಚೆನ್ನಾಗಿ ಮಾತಾಡ್ತೀಯಾ, ನಿನ್ನ ಭಾಷೆ ಶುದ್ಧವಾಗಿದೆ ಎಂದು ಬೆನ್ನುತಟ್ಟಿದ್ದರು. ಅವರು ನನಗೆ ಸ್ಪೂರ್ತಿಯಾಗಿದ್ದವರು. ಅವರು ಇಂದು ನಮ್ಮೊಂದಿಗಿಲ್ಲ ಎಂದು ದುಃಖ, ಆಘಾತವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments