Webdunia - Bharat's app for daily news and videos

Install App

ಲಾಕ್ ಡೌನ್ ನಿಂದಾಗಿ ಸದ್ದಿಲ್ಲದೇ ಮುಕ್ತಾಯ ಕಾಣುತ್ತಿರುವ ಧಾರವಾಹಿಗಳು

Webdunia
ಮಂಗಳವಾರ, 19 ಮೇ 2020 (09:11 IST)
ಬೆಂಗಳೂರು: ಲಾಕ್ ಡೌನ್ ಕಿರುತೆರೆ ಉದ್ಯಮದ ಮೇಲೂ ಸಾಕಷ್ಟು ಪರಿಣಾಮ ಬೀರಿದೆ. ಪ್ರತಿನಿತ್ಯದ ಎಪಿಸೋಡ್ ಗಳಿಲ್ಲದೇ ಕಿರುತೆರೆ ಆದಾಯವಿಲ್ಲದೇ ಪರದಾಡುತ್ತಿದೆ.


ಇದೀಗ ಕಲರ್ಸ್ ಸೂಪರ್ ವಾಹಿನಿ ತೆರೆಮರೆಗೆ ಸರಿಯುತ್ತಿದ್ದು, ಅದರಲ್ಲಿ ಪ್ರಸಾರವಾಗುತ್ತಿದ್ದ ಧಾರವಾಹಿಗಳೂ ಪ್ರಸಾರ ನಿಲ್ಲಿಸಿವೆ. ಇದರಿಂದ ಹಲವರಿಗೆ ನಿತ್ಯದ ಅನ್ನಕ್ಕೆ ಕತ್ತರಿ ಬಿದ್ದಿದೆ.

ಇದೀಗ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನಾಯಕಿ’, ‘ದೇವಯಾನಿ’, ‘ಕಾವೇರಿ’ ಧಾರವಾಹಿಯೂ ಇದ್ದಕ್ಕಿದ್ದಂತೆ ಪ್ರಸಾರ ನಿಲ್ಲಿಸಿದೆ. ಅಂದರೆ ಲಾಕ್ ಡೌನ್ ಹೊಡೆತ ಧಾರವಾಹಿಗಳ ಮೇಲೂ ಬೀಳುತ್ತಿದೆ. ಲಾಕ್ ಡೌನ್ ನಿರ್ಬಂಧ ಮುಗಿದ ಮೇಲೆ ಹೊಸತಾಗಿ ಆರಂಭವಾಗುವ ಸವಾಲಿನಲ್ಲಿ ಕಿರುತೆರೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಬಿಡುಗಡೆಗೂ ಮುನ್ನ ಹೊಸ ದಾಖಲೆ ಬರೆದ ಟಾಕ್ಸಿಕ್‌: ಗಳಿಕೆಯಲ್ಲಿ ಹೊಸ ಇತಿಹಾಸ ನಿರ್ಮಿಸುತ್ತಾ ಯಶ್‌ ಸಿನಿಮಾ

ವಿಡಿಯೊ: ಕನ್ನಡಿಗರ ನೆಚ್ಚಿನ ರಿಯಾಲಿಟಿ ಶೋ ಬಿಗ್‌ಬಾಸ್‌ ಆರಂಭಕ್ಕೆ ಮುಹೂರ್ತ ಫಿಕ್ಸ್‌: ಬಿಗ್‌ ಅಪ್‌ಡೇಟ್‌ ನೀಡಿದ ಕಿಚ್ಚ ಸುದೀಪ್‌

ಸಾಹುಕಾರ್ ಜಾನಕಿ ಯಾವೆಲ್ಲಾ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು, ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments