Webdunia - Bharat's app for daily news and videos

Install App

ಲಾಕ್ ಡೌನ್ ನಿಂದಾಗಿ ಸದ್ದಿಲ್ಲದೇ ಮುಕ್ತಾಯ ಕಾಣುತ್ತಿರುವ ಧಾರವಾಹಿಗಳು

Webdunia
ಮಂಗಳವಾರ, 19 ಮೇ 2020 (09:11 IST)
ಬೆಂಗಳೂರು: ಲಾಕ್ ಡೌನ್ ಕಿರುತೆರೆ ಉದ್ಯಮದ ಮೇಲೂ ಸಾಕಷ್ಟು ಪರಿಣಾಮ ಬೀರಿದೆ. ಪ್ರತಿನಿತ್ಯದ ಎಪಿಸೋಡ್ ಗಳಿಲ್ಲದೇ ಕಿರುತೆರೆ ಆದಾಯವಿಲ್ಲದೇ ಪರದಾಡುತ್ತಿದೆ.


ಇದೀಗ ಕಲರ್ಸ್ ಸೂಪರ್ ವಾಹಿನಿ ತೆರೆಮರೆಗೆ ಸರಿಯುತ್ತಿದ್ದು, ಅದರಲ್ಲಿ ಪ್ರಸಾರವಾಗುತ್ತಿದ್ದ ಧಾರವಾಹಿಗಳೂ ಪ್ರಸಾರ ನಿಲ್ಲಿಸಿವೆ. ಇದರಿಂದ ಹಲವರಿಗೆ ನಿತ್ಯದ ಅನ್ನಕ್ಕೆ ಕತ್ತರಿ ಬಿದ್ದಿದೆ.

ಇದೀಗ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನಾಯಕಿ’, ‘ದೇವಯಾನಿ’, ‘ಕಾವೇರಿ’ ಧಾರವಾಹಿಯೂ ಇದ್ದಕ್ಕಿದ್ದಂತೆ ಪ್ರಸಾರ ನಿಲ್ಲಿಸಿದೆ. ಅಂದರೆ ಲಾಕ್ ಡೌನ್ ಹೊಡೆತ ಧಾರವಾಹಿಗಳ ಮೇಲೂ ಬೀಳುತ್ತಿದೆ. ಲಾಕ್ ಡೌನ್ ನಿರ್ಬಂಧ ಮುಗಿದ ಮೇಲೆ ಹೊಸತಾಗಿ ಆರಂಭವಾಗುವ ಸವಾಲಿನಲ್ಲಿ ಕಿರುತೆರೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಒಂದು ಹಿಟ್ ಆದ ಮೇಲೆ 50 ಕೋಟಿಗೆ ಡಿಮ್ಯಾಂಡ್ ಮಾಡಿದ್ರಂತೆ… ಇಲ್ಲಾ ಸಾರ್ ಇನ್ನೂ ಮೇಲೆ ಎಂದ ಯಶ್: ಇದು ಗತ್ತು..

ಮುಂದಿನ ಸುದ್ದಿ
Show comments