Webdunia - Bharat's app for daily news and videos

Install App

ಲಾಕ್ ಡೌನ್ ನಿಂದಾಗಿ ಸದ್ದಿಲ್ಲದೇ ಮುಕ್ತಾಯ ಕಾಣುತ್ತಿರುವ ಧಾರವಾಹಿಗಳು

Webdunia
ಮಂಗಳವಾರ, 19 ಮೇ 2020 (09:11 IST)
ಬೆಂಗಳೂರು: ಲಾಕ್ ಡೌನ್ ಕಿರುತೆರೆ ಉದ್ಯಮದ ಮೇಲೂ ಸಾಕಷ್ಟು ಪರಿಣಾಮ ಬೀರಿದೆ. ಪ್ರತಿನಿತ್ಯದ ಎಪಿಸೋಡ್ ಗಳಿಲ್ಲದೇ ಕಿರುತೆರೆ ಆದಾಯವಿಲ್ಲದೇ ಪರದಾಡುತ್ತಿದೆ.


ಇದೀಗ ಕಲರ್ಸ್ ಸೂಪರ್ ವಾಹಿನಿ ತೆರೆಮರೆಗೆ ಸರಿಯುತ್ತಿದ್ದು, ಅದರಲ್ಲಿ ಪ್ರಸಾರವಾಗುತ್ತಿದ್ದ ಧಾರವಾಹಿಗಳೂ ಪ್ರಸಾರ ನಿಲ್ಲಿಸಿವೆ. ಇದರಿಂದ ಹಲವರಿಗೆ ನಿತ್ಯದ ಅನ್ನಕ್ಕೆ ಕತ್ತರಿ ಬಿದ್ದಿದೆ.

ಇದೀಗ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನಾಯಕಿ’, ‘ದೇವಯಾನಿ’, ‘ಕಾವೇರಿ’ ಧಾರವಾಹಿಯೂ ಇದ್ದಕ್ಕಿದ್ದಂತೆ ಪ್ರಸಾರ ನಿಲ್ಲಿಸಿದೆ. ಅಂದರೆ ಲಾಕ್ ಡೌನ್ ಹೊಡೆತ ಧಾರವಾಹಿಗಳ ಮೇಲೂ ಬೀಳುತ್ತಿದೆ. ಲಾಕ್ ಡೌನ್ ನಿರ್ಬಂಧ ಮುಗಿದ ಮೇಲೆ ಹೊಸತಾಗಿ ಆರಂಭವಾಗುವ ಸವಾಲಿನಲ್ಲಿ ಕಿರುತೆರೆಯಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments