Webdunia - Bharat's app for daily news and videos

Install App

ಲಾಕ್ ಡೌನ್ ನಿಂದಾಗಿ ಸದ್ದಿಲ್ಲದೇ ಮುಕ್ತಾಯ ಕಾಣುತ್ತಿರುವ ಧಾರವಾಹಿಗಳು

Webdunia
ಮಂಗಳವಾರ, 19 ಮೇ 2020 (09:11 IST)
ಬೆಂಗಳೂರು: ಲಾಕ್ ಡೌನ್ ಕಿರುತೆರೆ ಉದ್ಯಮದ ಮೇಲೂ ಸಾಕಷ್ಟು ಪರಿಣಾಮ ಬೀರಿದೆ. ಪ್ರತಿನಿತ್ಯದ ಎಪಿಸೋಡ್ ಗಳಿಲ್ಲದೇ ಕಿರುತೆರೆ ಆದಾಯವಿಲ್ಲದೇ ಪರದಾಡುತ್ತಿದೆ.


ಇದೀಗ ಕಲರ್ಸ್ ಸೂಪರ್ ವಾಹಿನಿ ತೆರೆಮರೆಗೆ ಸರಿಯುತ್ತಿದ್ದು, ಅದರಲ್ಲಿ ಪ್ರಸಾರವಾಗುತ್ತಿದ್ದ ಧಾರವಾಹಿಗಳೂ ಪ್ರಸಾರ ನಿಲ್ಲಿಸಿವೆ. ಇದರಿಂದ ಹಲವರಿಗೆ ನಿತ್ಯದ ಅನ್ನಕ್ಕೆ ಕತ್ತರಿ ಬಿದ್ದಿದೆ.

ಇದೀಗ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನಾಯಕಿ’, ‘ದೇವಯಾನಿ’, ‘ಕಾವೇರಿ’ ಧಾರವಾಹಿಯೂ ಇದ್ದಕ್ಕಿದ್ದಂತೆ ಪ್ರಸಾರ ನಿಲ್ಲಿಸಿದೆ. ಅಂದರೆ ಲಾಕ್ ಡೌನ್ ಹೊಡೆತ ಧಾರವಾಹಿಗಳ ಮೇಲೂ ಬೀಳುತ್ತಿದೆ. ಲಾಕ್ ಡೌನ್ ನಿರ್ಬಂಧ ಮುಗಿದ ಮೇಲೆ ಹೊಸತಾಗಿ ಆರಂಭವಾಗುವ ಸವಾಲಿನಲ್ಲಿ ಕಿರುತೆರೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments