Webdunia - Bharat's app for daily news and videos

Install App

ಮಾರ್ಚ್ 22 ರಿಂದ ಧಾರವಾಹಿಗಳ ಚಿತ್ರೀಕರಣ ಬಂದ್

Webdunia
ಶುಕ್ರವಾರ, 20 ಮಾರ್ಚ್ 2020 (09:19 IST)
ಬೆಂಗಳೂರು: ಕೊರೋನಾವೈರಸ್ ಹರಡುವಿಕೆ ತಡೆಗಟ್ಟಲು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಧಾರವಾಹಿಗಳು ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ಒಂದು ವಾರದ ಕಾಲ ಸ್ಥಗಿತಗೊಳಿಸಲು ಆದೇಶಿಸಿದೆ.


ಈಗಾಗಲೇ ಧಾರವಾಹಿಗಳ ಚಿತ್ರೀಕರಣ ಬಂದ್ ಆಗಬಹುದು ಎಂಬ ಸುದ್ದಿಹಬ್ಬಿತ್ತು. ಆದರೆ ಅಧಿಕೃತ ಆದೇಶ ಬಂದಿರಲಿಲ್ಲ. ಹಾಗಿದ್ದರೂ ಧಾರವಾಹಿ ತಂಡಗಳು ಹೆಚ್ಚುವರಿ ಎಪಿಸೋಡ್ ಗಳಿಗಾಗಿ ಹಗಲಿರುಳೆನ್ನದೇ ಚಿತ್ರೀಕರಣ ನಡೆಸುತ್ತಿದ್ದವು.

ಇದೀಗ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧಿಕೃತವಾಗಿ ನೋಟಿಸ್ ನೋಡಿದ್ದು, ಮಾರ್ಚ್ 22 ರಿಂದ 31 ರವರೆಗೆ ಚಿತ್ರೀಕರಣ ಬಂದ್ ಮಾಡಲು ಸೂಚಿಸಿದೆ. ಇದರ ಬಳಿಕ ಪರಿಸ್ಥಿತಿ ನೋಡಿಕೊಂಡು ಚಿತ್ರೀಕರಣ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments