Webdunia - Bharat's app for daily news and videos

Install App

ಲಾಕ್ ಡೌನ್ ಹೊಡೆತಕ್ಕೆ ಸಿಕ್ಕ ಧಾರವಾಹಿ ಅರ್ಧಕ್ಕೇ ಸ್ಥಗಿತ

Webdunia
ಶುಕ್ರವಾರ, 14 ಮೇ 2021 (09:10 IST)
ಬೆಂಗಳೂರು: ಕಳೆದ ಬಾರಿ ಲಾಕ್ ಡೌನ್ ನಲ್ಲಿ ಸಾಕಷ್ಟು ಧಾರವಾಹಿಗಳು ಆರ್ಥಿಕ ಕುಸಿತದಿಂದ ಅರ್ಧಕ್ಕೇ ಸ್ಥಗಿತಗೊಂಡಿದ್ದವು. ಈ ಬಾರಿ ಮತ್ತೆ ಅದು ಸಣ್ಣ ಮಟ್ಟಿನಲ್ಲಿ ಪುನಾರವರ್ತನೆಯಾಗಲಿದೆ.


ಈಗಾಗಲೇ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ನಿರ್ಮಾಪಕ, ನಿರ್ದೇಶಕ ರಾಮ್ ಜಿ  ಅವರ ‘ರುಕ್ಕು’ ಧಾರವಾಹಿ ಅರ್ಧಕ್ಕೇ ಪ್ರಸಾರ ಕೊನೆಗೊಳಿಸುತ್ತಿದೆ. ಈ ವಾರ ಕೊನೆಯ ಸಂಚಿಕೆ ಪ್ರಸಾರವಾಗುತ್ತಿದೆ. ಈ ಮೂಲಕ ಈ ಬಾರಿಯ ಲಾಕ್ ಡೌನ್ ಹೊಡೆತದಿಂದಾಗಿ ಅರ್ಧಕ್ಕೇ ಪ್ರಸಾರ ನಿಲ್ಲಿಸುತ್ತಿರುವ ಮೊದಲ ಧಾರವಾಹಿ ಇದಾಗಿದೆ.

ಲಾಕ್ ಡೌನ್ ಜೊತೆಗೆ ಟಿಆರ್ ಪಿ ಇಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಧಾರವಾಹಿಗಳು ಸದ್ದಿಲ್ಲದೇ ತೆರೆ ಮರೆಗೆ ಸರಿಯುತ್ತವೆ. ಆದರೆ ಈ ಬಾರಿ ಲಾಕ್ ಡೌನ್ ಬಗ್ಗೆ ಮೊದಲೇ ಸೂಚನೆ ಇದ್ದಿದ್ದರಿಂದ ಹಲವಾರು ಧಾರವಾಹಿಗಳು ಸಾಕಷ್ಟು ಬ್ಯಾಂಕಿಂಗ್ ಎಪಿಸೋಡ್ ಮಾಡಿಕೊಂಡಿದ್ದವು. ಹಾಗಿದ್ದರೂ ಈಗಾಗಲೇ ಕಡಿಮೆ ಟಿಆರ್ ಪಿ ಇದ್ದಿದ್ದ ಧಾರವಾಹಿಗಳ ಕತೆ ಏನಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments