Webdunia - Bharat's app for daily news and videos

Install App

ಧಾರವಾಹಿಗಳ ಅವಧಿಗೆ ಕತ್ತರಿ: ಎಪಿಸೋಡ್ ಉಳಿಸಲು ಪರದಾಟ

Webdunia
ಮಂಗಳವಾರ, 24 ಮಾರ್ಚ್ 2020 (09:32 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಇದೇ ಮೊದಲ ಬಾರಿಗೆ ಧಾರವಾಹಿಗಳ ಶೂಟಿಂಗ್ ಸ್ಥಗಿತಗೊಂಡಿದೆ. ಹೀಗಾಗಿ ದಿನನಿತ್ಯ ಪ್ರಸಾರ ಮಾಡಲು ಎಪಿಸೋಡ್ ಉಳಿಸಿಕೊಳ್ಳುವ ಹರಸಾಹಸ ಮಾಡುತ್ತಿವೆ ಚಾನೆಲ್ ಗಳು.


ಜೀ ಕನ್ನಡ ವಾಹಿನಿಯ ಎಲ್ಲಾ ಧಾರವಾಹಿಗಳಲ್ಲಿ ಈಗ ಆರಂಭದ ಮೂರು ನಿಮಿಷ ಟೈಟಲ್ ಸಾಂಗ್ ಪ್ರಸಾರ ಮಾಡಲಾಗುತ್ತಿದೆ. ಜತೆಗೆ ದಿನದ ಎಪಿಸೋಡ್ ನ ಒಟ್ಟು ನಿಮಿಷಗಳನ್ನು ಕಡಿತಗೊಳಿಸಲಾಗಿದೆ.

ಇದಲ್ಲದೆ ಹೆಚ್ಚು ಫ್ಲ್ಯಾಶ್ ಬ್ಯಾಕ್ ಸೀನ್, ಮುಖದ ಭಾವನೆ ತೋರಿಸುವುದರಲ್ಲೇ ನಿಮಿಷ ಕಳೆಯುತ್ತಿದ್ದಾರೆ. ಈ ಮೂಲಕ ಎಷ್ಟು ಸಾಧ‍್ಯವೋ ಅಷ್ಟು ಬ್ಯಾಂಕಿಂಗ್ ಎಪಿಸೋಡ್ ಉಳಿಸಿ ಶೂಟಿಂಗ್ ಆರಂಭವಾಗುವವರೆಗೂ ಅಡ್ಜಸ್ಟ್ ಮೆಂಟ್ ಮಾಡಿಕೊಳ್ಳಲಾಗುತ್ತಿದೆ. ಇದು ಎಷ್ಟು ದಿನದವರೆಗೆ ಮುಂದುವರಿಯುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video, ಕೊನೆಗೂ ಪ್ರೀತಿ ಕನ್ಫರ್ಮ್ ಮಾಡಿದ ಕಮಲಿ ಜೋಡಿ ಅಮೂಲ್ಯಗೌಡ, ನಿರಂಜನ್, ಮೊದಲ ಯೂಟ್ಯೂಬ್‌ ವಿಡಿಯೋದಲ್ಲಿ ಕ್ಯೂಟ್ ಕಪಲ್ ಬಿಚ್ಚು ಮಾತು

ಫುಲ್ ಬ್ಲಶಿಂಗ್... ರಿಯಲ್ ಲೈಫ್ ಬಾಯ್ ಫ್ರೆಂಡ್ ಯಾರೆಂದು ಹೇಳಿಯೇ ಬಿಟ್ರು ಅಮೂಲ್ಯ ಗೌಡ: Video

ಇದೇ 29, 30 ನಟ ಚಿಕ್ಕಣ್ಣ ಪಾವನಾ ಮದುವೆ, ಎಲ್ಲಿ ಗೊತ್ತಾ

ಮಾತನಾಡುವ ಮುನ್ನ ಪದಗಳನ್ನು ತೂಗಿ ನೋಡಿ, ಯೋಚಿಸಿ: ಕಂಗನಾ ವಿರುದ್ಧ ಸೋನು ಸೂದ್ ಗರಂ

ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಟ್ರೈಲರ್ ರಿಲೀಸ್: ಲಿಂಕ್ ಇಲ್ಲಿದೆ Video

ಮುಂದಿನ ಸುದ್ದಿ
Show comments