ಧಾರವಾಹಿಗಳ ಅವಧಿಗೆ ಕತ್ತರಿ: ಎಪಿಸೋಡ್ ಉಳಿಸಲು ಪರದಾಟ

Webdunia
ಮಂಗಳವಾರ, 24 ಮಾರ್ಚ್ 2020 (09:32 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಇದೇ ಮೊದಲ ಬಾರಿಗೆ ಧಾರವಾಹಿಗಳ ಶೂಟಿಂಗ್ ಸ್ಥಗಿತಗೊಂಡಿದೆ. ಹೀಗಾಗಿ ದಿನನಿತ್ಯ ಪ್ರಸಾರ ಮಾಡಲು ಎಪಿಸೋಡ್ ಉಳಿಸಿಕೊಳ್ಳುವ ಹರಸಾಹಸ ಮಾಡುತ್ತಿವೆ ಚಾನೆಲ್ ಗಳು.


ಜೀ ಕನ್ನಡ ವಾಹಿನಿಯ ಎಲ್ಲಾ ಧಾರವಾಹಿಗಳಲ್ಲಿ ಈಗ ಆರಂಭದ ಮೂರು ನಿಮಿಷ ಟೈಟಲ್ ಸಾಂಗ್ ಪ್ರಸಾರ ಮಾಡಲಾಗುತ್ತಿದೆ. ಜತೆಗೆ ದಿನದ ಎಪಿಸೋಡ್ ನ ಒಟ್ಟು ನಿಮಿಷಗಳನ್ನು ಕಡಿತಗೊಳಿಸಲಾಗಿದೆ.

ಇದಲ್ಲದೆ ಹೆಚ್ಚು ಫ್ಲ್ಯಾಶ್ ಬ್ಯಾಕ್ ಸೀನ್, ಮುಖದ ಭಾವನೆ ತೋರಿಸುವುದರಲ್ಲೇ ನಿಮಿಷ ಕಳೆಯುತ್ತಿದ್ದಾರೆ. ಈ ಮೂಲಕ ಎಷ್ಟು ಸಾಧ‍್ಯವೋ ಅಷ್ಟು ಬ್ಯಾಂಕಿಂಗ್ ಎಪಿಸೋಡ್ ಉಳಿಸಿ ಶೂಟಿಂಗ್ ಆರಂಭವಾಗುವವರೆಗೂ ಅಡ್ಜಸ್ಟ್ ಮೆಂಟ್ ಮಾಡಿಕೊಳ್ಳಲಾಗುತ್ತಿದೆ. ಇದು ಎಷ್ಟು ದಿನದವರೆಗೆ ಮುಂದುವರಿಯುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಮುಂದಿನ ಸುದ್ದಿ
Show comments