ಧಾರವಾಹಿಗಳ ಅವಧಿಗೆ ಕತ್ತರಿ: ಎಪಿಸೋಡ್ ಉಳಿಸಲು ಪರದಾಟ

Webdunia
ಮಂಗಳವಾರ, 24 ಮಾರ್ಚ್ 2020 (09:32 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಇದೇ ಮೊದಲ ಬಾರಿಗೆ ಧಾರವಾಹಿಗಳ ಶೂಟಿಂಗ್ ಸ್ಥಗಿತಗೊಂಡಿದೆ. ಹೀಗಾಗಿ ದಿನನಿತ್ಯ ಪ್ರಸಾರ ಮಾಡಲು ಎಪಿಸೋಡ್ ಉಳಿಸಿಕೊಳ್ಳುವ ಹರಸಾಹಸ ಮಾಡುತ್ತಿವೆ ಚಾನೆಲ್ ಗಳು.


ಜೀ ಕನ್ನಡ ವಾಹಿನಿಯ ಎಲ್ಲಾ ಧಾರವಾಹಿಗಳಲ್ಲಿ ಈಗ ಆರಂಭದ ಮೂರು ನಿಮಿಷ ಟೈಟಲ್ ಸಾಂಗ್ ಪ್ರಸಾರ ಮಾಡಲಾಗುತ್ತಿದೆ. ಜತೆಗೆ ದಿನದ ಎಪಿಸೋಡ್ ನ ಒಟ್ಟು ನಿಮಿಷಗಳನ್ನು ಕಡಿತಗೊಳಿಸಲಾಗಿದೆ.

ಇದಲ್ಲದೆ ಹೆಚ್ಚು ಫ್ಲ್ಯಾಶ್ ಬ್ಯಾಕ್ ಸೀನ್, ಮುಖದ ಭಾವನೆ ತೋರಿಸುವುದರಲ್ಲೇ ನಿಮಿಷ ಕಳೆಯುತ್ತಿದ್ದಾರೆ. ಈ ಮೂಲಕ ಎಷ್ಟು ಸಾಧ‍್ಯವೋ ಅಷ್ಟು ಬ್ಯಾಂಕಿಂಗ್ ಎಪಿಸೋಡ್ ಉಳಿಸಿ ಶೂಟಿಂಗ್ ಆರಂಭವಾಗುವವರೆಗೂ ಅಡ್ಜಸ್ಟ್ ಮೆಂಟ್ ಮಾಡಿಕೊಳ್ಳಲಾಗುತ್ತಿದೆ. ಇದು ಎಷ್ಟು ದಿನದವರೆಗೆ ಮುಂದುವರಿಯುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments