ಧಾರವಾಹಿಗಳ ಅವಧಿಗೆ ಕತ್ತರಿ: ಎಪಿಸೋಡ್ ಉಳಿಸಲು ಪರದಾಟ

Webdunia
ಮಂಗಳವಾರ, 24 ಮಾರ್ಚ್ 2020 (09:32 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಇದೇ ಮೊದಲ ಬಾರಿಗೆ ಧಾರವಾಹಿಗಳ ಶೂಟಿಂಗ್ ಸ್ಥಗಿತಗೊಂಡಿದೆ. ಹೀಗಾಗಿ ದಿನನಿತ್ಯ ಪ್ರಸಾರ ಮಾಡಲು ಎಪಿಸೋಡ್ ಉಳಿಸಿಕೊಳ್ಳುವ ಹರಸಾಹಸ ಮಾಡುತ್ತಿವೆ ಚಾನೆಲ್ ಗಳು.


ಜೀ ಕನ್ನಡ ವಾಹಿನಿಯ ಎಲ್ಲಾ ಧಾರವಾಹಿಗಳಲ್ಲಿ ಈಗ ಆರಂಭದ ಮೂರು ನಿಮಿಷ ಟೈಟಲ್ ಸಾಂಗ್ ಪ್ರಸಾರ ಮಾಡಲಾಗುತ್ತಿದೆ. ಜತೆಗೆ ದಿನದ ಎಪಿಸೋಡ್ ನ ಒಟ್ಟು ನಿಮಿಷಗಳನ್ನು ಕಡಿತಗೊಳಿಸಲಾಗಿದೆ.

ಇದಲ್ಲದೆ ಹೆಚ್ಚು ಫ್ಲ್ಯಾಶ್ ಬ್ಯಾಕ್ ಸೀನ್, ಮುಖದ ಭಾವನೆ ತೋರಿಸುವುದರಲ್ಲೇ ನಿಮಿಷ ಕಳೆಯುತ್ತಿದ್ದಾರೆ. ಈ ಮೂಲಕ ಎಷ್ಟು ಸಾಧ‍್ಯವೋ ಅಷ್ಟು ಬ್ಯಾಂಕಿಂಗ್ ಎಪಿಸೋಡ್ ಉಳಿಸಿ ಶೂಟಿಂಗ್ ಆರಂಭವಾಗುವವರೆಗೂ ಅಡ್ಜಸ್ಟ್ ಮೆಂಟ್ ಮಾಡಿಕೊಳ್ಳಲಾಗುತ್ತಿದೆ. ಇದು ಎಷ್ಟು ದಿನದವರೆಗೆ ಮುಂದುವರಿಯುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments