Webdunia - Bharat's app for daily news and videos

Install App

ಧಾರವಾಹಿಗಳ ಅವಧಿಗೆ ಕತ್ತರಿ: ಎಪಿಸೋಡ್ ಉಳಿಸಲು ಪರದಾಟ

Webdunia
ಮಂಗಳವಾರ, 24 ಮಾರ್ಚ್ 2020 (09:32 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಇದೇ ಮೊದಲ ಬಾರಿಗೆ ಧಾರವಾಹಿಗಳ ಶೂಟಿಂಗ್ ಸ್ಥಗಿತಗೊಂಡಿದೆ. ಹೀಗಾಗಿ ದಿನನಿತ್ಯ ಪ್ರಸಾರ ಮಾಡಲು ಎಪಿಸೋಡ್ ಉಳಿಸಿಕೊಳ್ಳುವ ಹರಸಾಹಸ ಮಾಡುತ್ತಿವೆ ಚಾನೆಲ್ ಗಳು.


ಜೀ ಕನ್ನಡ ವಾಹಿನಿಯ ಎಲ್ಲಾ ಧಾರವಾಹಿಗಳಲ್ಲಿ ಈಗ ಆರಂಭದ ಮೂರು ನಿಮಿಷ ಟೈಟಲ್ ಸಾಂಗ್ ಪ್ರಸಾರ ಮಾಡಲಾಗುತ್ತಿದೆ. ಜತೆಗೆ ದಿನದ ಎಪಿಸೋಡ್ ನ ಒಟ್ಟು ನಿಮಿಷಗಳನ್ನು ಕಡಿತಗೊಳಿಸಲಾಗಿದೆ.

ಇದಲ್ಲದೆ ಹೆಚ್ಚು ಫ್ಲ್ಯಾಶ್ ಬ್ಯಾಕ್ ಸೀನ್, ಮುಖದ ಭಾವನೆ ತೋರಿಸುವುದರಲ್ಲೇ ನಿಮಿಷ ಕಳೆಯುತ್ತಿದ್ದಾರೆ. ಈ ಮೂಲಕ ಎಷ್ಟು ಸಾಧ‍್ಯವೋ ಅಷ್ಟು ಬ್ಯಾಂಕಿಂಗ್ ಎಪಿಸೋಡ್ ಉಳಿಸಿ ಶೂಟಿಂಗ್ ಆರಂಭವಾಗುವವರೆಗೂ ಅಡ್ಜಸ್ಟ್ ಮೆಂಟ್ ಮಾಡಿಕೊಳ್ಳಲಾಗುತ್ತಿದೆ. ಇದು ಎಷ್ಟು ದಿನದವರೆಗೆ ಮುಂದುವರಿಯುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments