ಬಿಗ್ ಬಾಸ್ ನಿಂದ ಹೊರಬಿದ್ದ ಶಂಕರ್ ಅಶ್ವತ್ಥ್

Webdunia
ಸೋಮವಾರ, 5 ಏಪ್ರಿಲ್ 2021 (09:20 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಕೊನೆಗೂ ಮೊದಲ ಬಾರಿಗೆ ಪುರುಷ ಸ್ಪರ್ಧಿಯೊಬ್ಬರು ಎಲಿಮಿನೇಟ್ ಆಗಿದ್ದಾರೆ.


ಹಿರಿಯ ನಟ ಶಂಕರ್ ಅಶ್ವತ್ಥ್  ಈ ವಾರ ಮನೆಯಿಂದ ಹೊರಬಂದ ಸ್ಪರ್ಧಿ. ಟಾಸ್ಕ್ ವಿಚಾರದಲ್ಲಿ ಹೆಚ್ಚು ಭಾಗಿಯಾಗದ ಕಾರಣಕ್ಕೆ ಶಂಕರ್ ಅಶ್ವತ್ಥ್ ಮೇಲೆ ಸಹಸ್ಪರ್ಧಿಗಳ ಅಸಮಾಧಾನವಿತ್ತು. ಅಲ್ಲದೆ, ಅವರಿಂದ ಹೆಚ್ಚು ಮನರಂಜನೆಯೂ ಸಿಗುತ್ತಿಲ್ಲ ಎಂದು ವೀಕ್ಷಕರೂ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು.

ಇದೆಲ್ಲದರ ನಡುವೆ ಈ ವಾರ ಅವರು ಮನೆಯಿಂದ ಹೊರಬಿದ್ದಿದ್ದಾರೆ. ಉಳಿದಂತೆ ಈ ವಾರ ಟಾಸ್ಕ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೈಷ್ಣವಿ ಗೌಡಗೆ ಕಿಚ್ಚನ ಮೆಚ್ಚುಗೆಯ ಚಪ್ಪಾಳೆ ಸಿಕ್ಕಿದೆ. ಈ ವಾರ ಬರಹಗಾರ ಚಂದ್ರಚೂಡ ಮನೆಯೊಳಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ಮುಂದಿನ ಸುದ್ದಿ
Show comments