Webdunia - Bharat's app for daily news and videos

Install App

ಬಿಗ್ ಬಾಸ್ ನಿಂದ ಹೊರಬಿದ್ದ ಶಂಕರ್ ಅಶ್ವತ್ಥ್

Webdunia
ಸೋಮವಾರ, 5 ಏಪ್ರಿಲ್ 2021 (09:20 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಕೊನೆಗೂ ಮೊದಲ ಬಾರಿಗೆ ಪುರುಷ ಸ್ಪರ್ಧಿಯೊಬ್ಬರು ಎಲಿಮಿನೇಟ್ ಆಗಿದ್ದಾರೆ.


ಹಿರಿಯ ನಟ ಶಂಕರ್ ಅಶ್ವತ್ಥ್  ಈ ವಾರ ಮನೆಯಿಂದ ಹೊರಬಂದ ಸ್ಪರ್ಧಿ. ಟಾಸ್ಕ್ ವಿಚಾರದಲ್ಲಿ ಹೆಚ್ಚು ಭಾಗಿಯಾಗದ ಕಾರಣಕ್ಕೆ ಶಂಕರ್ ಅಶ್ವತ್ಥ್ ಮೇಲೆ ಸಹಸ್ಪರ್ಧಿಗಳ ಅಸಮಾಧಾನವಿತ್ತು. ಅಲ್ಲದೆ, ಅವರಿಂದ ಹೆಚ್ಚು ಮನರಂಜನೆಯೂ ಸಿಗುತ್ತಿಲ್ಲ ಎಂದು ವೀಕ್ಷಕರೂ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು.

ಇದೆಲ್ಲದರ ನಡುವೆ ಈ ವಾರ ಅವರು ಮನೆಯಿಂದ ಹೊರಬಿದ್ದಿದ್ದಾರೆ. ಉಳಿದಂತೆ ಈ ವಾರ ಟಾಸ್ಕ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೈಷ್ಣವಿ ಗೌಡಗೆ ಕಿಚ್ಚನ ಮೆಚ್ಚುಗೆಯ ಚಪ್ಪಾಳೆ ಸಿಕ್ಕಿದೆ. ಈ ವಾರ ಬರಹಗಾರ ಚಂದ್ರಚೂಡ ಮನೆಯೊಳಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments