ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ ನಟಿ ಶ್ವೇತಾ ಆರ್ ಪ್ರಸಾದ್

Webdunia
ಶನಿವಾರ, 4 ನವೆಂಬರ್ 2023 (12:02 IST)
ಬೆಂಗಳೂರು: ಕನ್ನಡ ಕಿರುತೆರೆಯ ಬಹುಬೇಡಿಕೆಯ ನಟಿಯಲ್ಲಿ ಆರಾಧನಾ ಟೀಚರ್ ಖ್ಯಾತಿಯ ನಟಿ ಶ್ವೇತಾ ಆರ್ ಪ್ರಸಾದ್ ಕೂಡಾ ಒಬ್ಬರು.

ಅವರೀಗ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಂತರಪಟ ಧಾರವಾಹಿ ಮೂಲಕ ಶ್ವೇತಾ ಮತ್ತೆ ಕಿರುತೆರೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.

ಈ ಮೊದಲು ಶ್ರೀರಸ್ತು ಶುಭಮಸ್ತು, ರಾಧಾ ರಮಣ ಧಾರವಾಹಿಗಳ ಮೂಲಕ ಶ್ವೇತ ವೀಕ್ಷಕರ ಮನಗೆದ್ದಿದ್ದರು. ರಾಧಾ ರಮಣ ಧಾರವಾಹಿ ಬಳಿಕ ಕಿರುತೆರೆಯಿಂದ ಕೆಲವು ಸಮಯ ದೂರವುಳಿದಿದ್ದರು. ಇದೀಗ ಮತ್ತೆ ಧಾರವಾಹಿಗೆ ಕಮ್ ಬ್ಯಾಕ್ ಮಾಡಿದ್ದಾರೆ. ಐಎಎಸ್ ಅಧಿಕಾರಿಯಾಗಿ ಶ್ವೇತಾ ವಿಶೇಷ ಪಾತ್ರ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ಮುಂದಿನ ಸುದ್ದಿ
Show comments