Webdunia - Bharat's app for daily news and videos

Install App

ಮತ್ತೆ ಜನಪ್ರಿಯ ಶೋ ಮೂಲಕ ಕಿರುತೆರೆಗೆ ಮರಳಲಿದ್ದಾರೆ ಸಿಹಿ ಕಹಿ ಚಂದ್ರು

Webdunia
ಮಂಗಳವಾರ, 29 ಸೆಪ್ಟಂಬರ್ 2020 (11:48 IST)
ಬೆಂಗಳೂರು: ಸಿಹಿ ಕಹಿ ಚಂದ್ರು ಎಂದ ತಕ್ಷಣ ನೆನಪಾಗುವುದು ಅಡುಗೆ ಕಾರ್ಯಕ್ರಮಗಳು. ಈಗ ಹಿರಿಯ ನಟ ಮತ್ತೆ ಅಡುಗೆ ಕಾರ್ಯಕ್ರಮದೊಂದಿಗೆ ಕಿರುತೆರೆಗೆ ಮರಳುತ್ತಿದ್ದಾರೆ.


‘ಬೊಂಬಾಟ್ ಭೋಜನ’ ಎನ್ನುವ ಕಾರ್ಯಕ್ರಮದ ಮೂಲಕ ಸಿಹಿ ಕಹಿ ಚಂದ್ರು ಅಡುಗೆ ಕಾರ್ಯಕ್ರಮ ಜನಪ್ರಿಯವಾಗಿತ್ತು. ಈಗ ಮತ್ತೆ ಅದೇ ಕಾರ್ಯಕ್ರಮವನ್ನು ಸುವರ್ಣ ವಾಹಿನಿಯಲ್ಲಿ ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮ ಸದ್ಯದಲ್ಲೇ ಆರಂಭವಾಗಲಿದೆ. ಈಗಾಗಲೇ ಕಲರ್ಸ್ ವಾಹಿನಿಯ ಧಾರವಾಹಿಯೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಆದರೆ ನಟನೆಯಷ್ಟೇ ಅವರ ಅಡುಗೆ ಕಾರ್ಯಕ್ರಮಗಳೂ ವೀಕ್ಷಕರಿಗೆ ಅಚ್ಚುಮೆಚ್ಚು. ಹೀಗಾಗಿ ಅವರು ಮತ್ತೆ ಅಡುಗೆ ಶೋ ನಡೆಸಿಕೊಡಲಿರುವ ಸುದ್ದಿ ವೀಕ್ಷಕರಿಗೆ ಖುಷಿ ನೀಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments