Webdunia - Bharat's app for daily news and videos

Install App

ಶೀಘ್ರದಲ್ಲೇ ಧಾರವಾಹಿಗೆ ಶಿವರಾಜ್ ಕುಮಾರ್

Webdunia
ಶುಕ್ರವಾರ, 12 ಮೇ 2017 (09:46 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವಣ್ಣ ತಮ್ಮ ಪುನೀತ್ ರಾಜ್ ಕುಮಾರ್ ಹಾದ ಹಿಡಿಯಲಿದ್ದಾರೆ. ಅಂದರೆ ಕಿರುತೆರೆಯಲ್ಲಿ ಧಾರವಾಹಿಯೊಂದನ್ನು ನಿರ್ಮಿಸಲಿದ್ದಾರೆ.

 
ಈಗಾಗಲೇ ಪುನೀತ್ ರಾಜ್ ಕುಮಾರ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮನೆದೇವ್ರು ಧಾರವಾಹಿ ನಿರ್ಮಿಸುತ್ತಿದ್ದಾರೆ. ಅವರದೇ ಹಾದಿಯಲ್ಲಿ ಶಿವರಾಜ್ ಕುಮಾರ್ ಕೂಡಾ ಉದಯ ಟಿವಿಗಾಗಿ ತಮ್ಮ ಪ್ರೊಡಕ್ಷನ್ ನಲ್ಲಿ ಧಾರವಾಹಿ ನಿರ್ಮಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇದೇ ಉದಯ ಟಿವಿಯ ಡ್ಯಾನ್ಸ್ ರಿಯಾಲಿಟಿ ಶೋಗೆ ಶಿವಣ್ಣ ತೀರ್ಪುಗಾರರಾಗಿ ಕೆಲಸ ಮಾಡಿದ್ದರು. ಇದೀಗ ಧಾರವಾಹಿ ನಿರ್ಮಿಸಲು ಮನಸ್ಸು ಮಾಡಿದ್ದಾರೆ. ಇತ್ತೀಚೆಗೆ ಹಿರಿತೆರೆಯ ಸ್ಟಾರ್ ಗಳು ಕಿರುತೆರೆಯತ್ತ ಆಕರ್ಷಿತರಾಗುತ್ತಿರುವುದಕ್ಕೆ ಇದೊಂದು ನಿದರ್ಶನ.

ಕಿಚ್ಚ ಸುದೀಪ್ ಈಗಾಗಲೇ ಜೀ ಕನ್ನಡ ವಾಹಿನಿಯಲ್ಲಿ ವಾರಸ್ದಾರ ಎನ್ನುವ ಧಾರವಾಹಿ ನಿರ್ಮಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ರಾಕಿಂಗ್ ಸ್ಟಾರ್ ಯಶ್ ಕಲರ್ಸ್ ವಾಹಿನಿಗಾಗಿ ಧಾರವಾಹಿ ನಿರ್ಮಿಸುತ್ತಿದ್ದಾರೆ ಎಂಬ ಸುದ್ದಿಯಾಗಿತ್ತು. ಇದೀಗ ಶಿವಣ್ಣ ಸರದಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments