Webdunia - Bharat's app for daily news and videos

Install App

ಸೃಜನ್ ಲೋಕೇಶ್ ವೈರಲ್ ಫೋಟೋ ಹಿಂದಿನ ರಹಸ್ಯ ಬಯಲು!

Webdunia
ಬುಧವಾರ, 17 ಏಪ್ರಿಲ್ 2019 (07:58 IST)
ಬೆಂಗಳೂರು: ಕೆಲವು ದಿನಗಳ ಹಿಂದೆ ನಟ, ನಿರೂಪಕ ಸೃಜನ್ ಲೋಕೇಶ್ ಮತ್ತು ಜೀ ಕನ್ನಡ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಭೇಟಿಯಾಗಿ ಸದ್ಯದಲ್ಲೇ ಒಂದು ಸುದ್ದಿ ಕೊಡ್ತೀವಿ ಎಂದು ಥಮ್ಸ್ ಅಪ್ ಮಾಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.


ಹಾಗಿದ್ದರೆ ಸೃಜನ್ ಕಲರ್ಸ್ ಕನ್ನಡ ಬಿಟ್ಟು, ಜೀ ಕನ್ನಡದತ್ತ ಬರುತ್ತಿದ್ದಾರಾ? ಮಜಾ ಟಾಕೀಸ್ ಬಂದ್ ಮಾಡ್ತಾರಾ?  ಎಂದೆಲ್ಲಾ ಪ್ರಶ್ನೆಗಳು ಮೂಡಿತ್ತು. ಆ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ.

ಅಂದು ಜೀ ಕನ್ನಡದಲ್ಲಿ ಮೋಡಿ ಮಾಡಿದ್ದ ‘ಚೋಟಾ ಚಾಂಪಿಯನ್’ ಕಾರ್ಯಕ್ರಮ ಮತ್ತೆ ಮೂಡಿಬರಲಿದ್ದು, ಸೃಜನ್ ಮತ್ತೆ ಈ ಕಾರ್ಯಕ್ರಮ ನಿರೂಪಿಸುತ್ತಿದ್ದಾರೆ. ಈ ಕಾರ್ಯಕ್ರಮ ಲೋಕೇಶ್ ಪ್ರೊಡಕ್ಷನ್ ನಡಿಯಲ್ಲೇ ಮೂಡಿಬಂದಿತ್ತು. ಈಗ ಮತ್ತೊಂದು ಸೀಸನ್ ಶುರುವಾಗುತ್ತಿದೆ. 3 ರಿಂದ 5 ವರ್ಷಗಳೊಳಗಿನ ಮಕ್ಕಳಿಗಾಗಿ ಈ ಶೋ ಮೂಡಿಬರಲಿದೆ. ದಿನಾಂಕ ಸದ್ಯದಲ್ಲೇ ಪ್ರಕಟವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments