Webdunia - Bharat's app for daily news and videos

Install App

ವಿವಾದ ತಣ್ಣಗಾದ ಬಳಿಕ ಮತ್ತೆ ಡಬ್ಬಿಂಗ್ ಧಾರವಾಹಿ ಪ್ರಸಾರ ಮಾಡಲಿರುವ ಕನ್ನಡ ವಾಹಿನಿ

Webdunia
ಮಂಗಳವಾರ, 5 ಮೇ 2020 (09:40 IST)
ಬೆಂಗಳೂರು: ಲಾಕ್ ಡೌನ್ ಜಾರಿಯಾಗುತ್ತಿದ್ದಂತೇ ಧಾರವಾಹಿಗಳ ಶೂಟಿಂಗ್ ಇಲ್ಲದ ಕಾರಣ ಸ್ಟಾರ್ ಸುವರ್ಣ ವಾಹಿನಿ ಹೊಸ ಎಪಿಸೋಡ್ ಪ್ರಸಾರ ಮಾಡಲಾಗದೇ ಹಿಂದಿಯ ‘ಮಹಾಭಾರತ’ ಧಾರವಾಹಿಯನ್ನು ಕನ್ನಡಕ್ಕೆ ಡಬ್ ಮಾಡಲು ನಿರ್ಧರಿಸಿತ್ತು.


ಈ ಧಾರವಾಹಿಯನ್ನು ಪ್ರಸಾರ ಮಾಡುವುದಾಗಿ ದಿನಾಂಕ ಕೂಡಾ ಘೋಷಿಸಿತ್ತು. ಆದರೆ ಧಾರವಾಹಿಗೆ ಡಬ್ಬಿಂಗ್ ಮಾಡಲು ಹೊರಟ ಕಲಾವಿದರಿಗೆ ಬೆದರಕೆ ಕರೆ ಬಂದ ಹಿನ್ನಲೆಯಲ್ಲಿ ಧಾರವಾಹಿ ಪ್ರಸಾರ ಮಾಡದೇ ಇರಲು ನಿರ್ಧರಿಸಿತ್ತು.

ಆದರೆ ಇದೀಗ ವಿವಾದ ತಣ್ಣಗಾದ ಬಳಿಕ ಮತ್ತೆ ‘ಮಹಾಭಾರತ’ ಡಬ್ಬಿಂಗ್ ಅವತರಣಿಕೆ ಪ್ರಸಾರ ಮಾಡಲು ನಿರ್ಧರಿಸಿದೆ. ಈಗಾಗಲೇ ಉದಯ ವಾಹಿನಿ ಹಲವು ತಮಿಳು ಸಿನಿಮಾಗಳನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ಭರ್ಜರಿ ವ್ಯೂ ಪಡೆದುಕೊಂಡಿದೆ. ಇದೀಗ ಸುವರ್ಣ ವಾಹಿನಿಯೂ ಡಬ್ಬಿಂಗ್ ಧಾರವಾಹಿ ಪ್ರಸಾರ ಮಾಡಲು ಹೊರಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments