ವಿವಾದ ತಣ್ಣಗಾದ ಬಳಿಕ ಮತ್ತೆ ಡಬ್ಬಿಂಗ್ ಧಾರವಾಹಿ ಪ್ರಸಾರ ಮಾಡಲಿರುವ ಕನ್ನಡ ವಾಹಿನಿ

Webdunia
ಮಂಗಳವಾರ, 5 ಮೇ 2020 (09:40 IST)
ಬೆಂಗಳೂರು: ಲಾಕ್ ಡೌನ್ ಜಾರಿಯಾಗುತ್ತಿದ್ದಂತೇ ಧಾರವಾಹಿಗಳ ಶೂಟಿಂಗ್ ಇಲ್ಲದ ಕಾರಣ ಸ್ಟಾರ್ ಸುವರ್ಣ ವಾಹಿನಿ ಹೊಸ ಎಪಿಸೋಡ್ ಪ್ರಸಾರ ಮಾಡಲಾಗದೇ ಹಿಂದಿಯ ‘ಮಹಾಭಾರತ’ ಧಾರವಾಹಿಯನ್ನು ಕನ್ನಡಕ್ಕೆ ಡಬ್ ಮಾಡಲು ನಿರ್ಧರಿಸಿತ್ತು.


ಈ ಧಾರವಾಹಿಯನ್ನು ಪ್ರಸಾರ ಮಾಡುವುದಾಗಿ ದಿನಾಂಕ ಕೂಡಾ ಘೋಷಿಸಿತ್ತು. ಆದರೆ ಧಾರವಾಹಿಗೆ ಡಬ್ಬಿಂಗ್ ಮಾಡಲು ಹೊರಟ ಕಲಾವಿದರಿಗೆ ಬೆದರಕೆ ಕರೆ ಬಂದ ಹಿನ್ನಲೆಯಲ್ಲಿ ಧಾರವಾಹಿ ಪ್ರಸಾರ ಮಾಡದೇ ಇರಲು ನಿರ್ಧರಿಸಿತ್ತು.

ಆದರೆ ಇದೀಗ ವಿವಾದ ತಣ್ಣಗಾದ ಬಳಿಕ ಮತ್ತೆ ‘ಮಹಾಭಾರತ’ ಡಬ್ಬಿಂಗ್ ಅವತರಣಿಕೆ ಪ್ರಸಾರ ಮಾಡಲು ನಿರ್ಧರಿಸಿದೆ. ಈಗಾಗಲೇ ಉದಯ ವಾಹಿನಿ ಹಲವು ತಮಿಳು ಸಿನಿಮಾಗಳನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ಭರ್ಜರಿ ವ್ಯೂ ಪಡೆದುಕೊಂಡಿದೆ. ಇದೀಗ ಸುವರ್ಣ ವಾಹಿನಿಯೂ ಡಬ್ಬಿಂಗ್ ಧಾರವಾಹಿ ಪ್ರಸಾರ ಮಾಡಲು ಹೊರಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ಮುಂದಿನ ಸುದ್ದಿ
Show comments