ವೀಕೆಂಡ್ ವೇದಿಕೆಯಲ್ಲಿ ಸುಧಾ ಮೂರ್ತಿಯನ್ನು ಕಂಡು ಖುಷಿಯಾದ ಪ್ರೇಕ್ಷಕರು

Webdunia
ಗುರುವಾರ, 30 ಮೇ 2019 (09:55 IST)
ಬೆಂಗಳೂರು: ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಜೀ ಕನ್ನಡ ವಾಹಿನಿ ಕೊನೆಗೂ ಪ್ರೇಕ್ಷಕರ ಒತ್ತಾಸೆಯಂತೆ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿಯವರನ್ನು ಕರೆತಂದಿದೆ.


ಶನಿವಾರದ ಎಪಿಸೋಡ್ ನಲ್ಲಿ ನಾರಾಯಣ ಮೂರ್ತಿಯವರ ಬದುಕಿನ ಚಿತ್ರಣ ತೆರೆದಿಡಲಿರುವ ರಮೇಶ್ ಅರವಿಂದ್ ಭಾನುವಾರ ಅವರ ಪತ್ನಿ, ಸಮಾಜ ಸೇವಕಿ ಸುಧಾ ಮೂರ್ತಿಯವರ ಜೀವನದ ಸಾಧನೆಗಳನ್ನು ಅನಾವರಣಗೊಳಿಸಲಿದ್ದಾರೆ.

ಅಂದ ಹಾಗೆ ಸುಧಾ ಮೂರ್ತಿಯವರನ್ನು ಸಾಧಕರ ಸೀಟ್ ಗೆ ಕರೆತರಬೇಕು ಎಂದು ಎಷ್ಟೋ ದಿನದಿಂದ ಪ್ರೇಕ್ಷಕರು ಒತ್ತಾಯಿಸುತ್ತಲೇ ಇದ್ದಾರೆ. ಅದರಂತೆ ಈ ಭಾನುವಾರ ಅವರ ಎಪಿಸೋಡ್ ಪ್ರಸಾರವಾಗುತ್ತಿರುವ ಸುದ್ದಿ ತಿಳಿದು ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಈ ಎಪಿಸೋಡ್ ನೋಡಲು ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ಮುಂದಿನ ಸುದ್ದಿ
Show comments