Webdunia - Bharat's app for daily news and videos

Install App

ವೀಕೆಂಡ್ ವೇದಿಕೆಯಲ್ಲಿ ಸುಧಾ ಮೂರ್ತಿಯನ್ನು ಕಂಡು ಖುಷಿಯಾದ ಪ್ರೇಕ್ಷಕರು

Webdunia
ಗುರುವಾರ, 30 ಮೇ 2019 (09:55 IST)
ಬೆಂಗಳೂರು: ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಜೀ ಕನ್ನಡ ವಾಹಿನಿ ಕೊನೆಗೂ ಪ್ರೇಕ್ಷಕರ ಒತ್ತಾಸೆಯಂತೆ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿಯವರನ್ನು ಕರೆತಂದಿದೆ.


ಶನಿವಾರದ ಎಪಿಸೋಡ್ ನಲ್ಲಿ ನಾರಾಯಣ ಮೂರ್ತಿಯವರ ಬದುಕಿನ ಚಿತ್ರಣ ತೆರೆದಿಡಲಿರುವ ರಮೇಶ್ ಅರವಿಂದ್ ಭಾನುವಾರ ಅವರ ಪತ್ನಿ, ಸಮಾಜ ಸೇವಕಿ ಸುಧಾ ಮೂರ್ತಿಯವರ ಜೀವನದ ಸಾಧನೆಗಳನ್ನು ಅನಾವರಣಗೊಳಿಸಲಿದ್ದಾರೆ.

ಅಂದ ಹಾಗೆ ಸುಧಾ ಮೂರ್ತಿಯವರನ್ನು ಸಾಧಕರ ಸೀಟ್ ಗೆ ಕರೆತರಬೇಕು ಎಂದು ಎಷ್ಟೋ ದಿನದಿಂದ ಪ್ರೇಕ್ಷಕರು ಒತ್ತಾಯಿಸುತ್ತಲೇ ಇದ್ದಾರೆ. ಅದರಂತೆ ಈ ಭಾನುವಾರ ಅವರ ಎಪಿಸೋಡ್ ಪ್ರಸಾರವಾಗುತ್ತಿರುವ ಸುದ್ದಿ ತಿಳಿದು ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಈ ಎಪಿಸೋಡ್ ನೋಡಲು ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments