ವೀಕೆಂಡ್ ವೇದಿಕೆಯಲ್ಲಿ ಸುಧಾ ಮೂರ್ತಿಯನ್ನು ಕಂಡು ಖುಷಿಯಾದ ಪ್ರೇಕ್ಷಕರು

Webdunia
ಗುರುವಾರ, 30 ಮೇ 2019 (09:55 IST)
ಬೆಂಗಳೂರು: ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಜೀ ಕನ್ನಡ ವಾಹಿನಿ ಕೊನೆಗೂ ಪ್ರೇಕ್ಷಕರ ಒತ್ತಾಸೆಯಂತೆ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿಯವರನ್ನು ಕರೆತಂದಿದೆ.


ಶನಿವಾರದ ಎಪಿಸೋಡ್ ನಲ್ಲಿ ನಾರಾಯಣ ಮೂರ್ತಿಯವರ ಬದುಕಿನ ಚಿತ್ರಣ ತೆರೆದಿಡಲಿರುವ ರಮೇಶ್ ಅರವಿಂದ್ ಭಾನುವಾರ ಅವರ ಪತ್ನಿ, ಸಮಾಜ ಸೇವಕಿ ಸುಧಾ ಮೂರ್ತಿಯವರ ಜೀವನದ ಸಾಧನೆಗಳನ್ನು ಅನಾವರಣಗೊಳಿಸಲಿದ್ದಾರೆ.

ಅಂದ ಹಾಗೆ ಸುಧಾ ಮೂರ್ತಿಯವರನ್ನು ಸಾಧಕರ ಸೀಟ್ ಗೆ ಕರೆತರಬೇಕು ಎಂದು ಎಷ್ಟೋ ದಿನದಿಂದ ಪ್ರೇಕ್ಷಕರು ಒತ್ತಾಯಿಸುತ್ತಲೇ ಇದ್ದಾರೆ. ಅದರಂತೆ ಈ ಭಾನುವಾರ ಅವರ ಎಪಿಸೋಡ್ ಪ್ರಸಾರವಾಗುತ್ತಿರುವ ಸುದ್ದಿ ತಿಳಿದು ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಈ ಎಪಿಸೋಡ್ ನೋಡಲು ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಸ್ಟಾರ್ ಉಪೇಂದ್ರ ಮದುವೆಯಲ್ಲಿ ದಿಡೀರ್ ಮದುವೆ ಸಂಭ್ರಮ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ಮುಂದಿನ ಸುದ್ದಿ
Show comments