Daily Horoscope

ವೀಕೆಂಡ್ ವೇದಿಕೆಯಲ್ಲಿ ಸುಧಾ ಮೂರ್ತಿಯನ್ನು ಕಂಡು ಖುಷಿಯಾದ ಪ್ರೇಕ್ಷಕರು

Webdunia
ಗುರುವಾರ, 30 ಮೇ 2019 (09:55 IST)
ಬೆಂಗಳೂರು: ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಜೀ ಕನ್ನಡ ವಾಹಿನಿ ಕೊನೆಗೂ ಪ್ರೇಕ್ಷಕರ ಒತ್ತಾಸೆಯಂತೆ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿಯವರನ್ನು ಕರೆತಂದಿದೆ.


ಶನಿವಾರದ ಎಪಿಸೋಡ್ ನಲ್ಲಿ ನಾರಾಯಣ ಮೂರ್ತಿಯವರ ಬದುಕಿನ ಚಿತ್ರಣ ತೆರೆದಿಡಲಿರುವ ರಮೇಶ್ ಅರವಿಂದ್ ಭಾನುವಾರ ಅವರ ಪತ್ನಿ, ಸಮಾಜ ಸೇವಕಿ ಸುಧಾ ಮೂರ್ತಿಯವರ ಜೀವನದ ಸಾಧನೆಗಳನ್ನು ಅನಾವರಣಗೊಳಿಸಲಿದ್ದಾರೆ.

ಅಂದ ಹಾಗೆ ಸುಧಾ ಮೂರ್ತಿಯವರನ್ನು ಸಾಧಕರ ಸೀಟ್ ಗೆ ಕರೆತರಬೇಕು ಎಂದು ಎಷ್ಟೋ ದಿನದಿಂದ ಪ್ರೇಕ್ಷಕರು ಒತ್ತಾಯಿಸುತ್ತಲೇ ಇದ್ದಾರೆ. ಅದರಂತೆ ಈ ಭಾನುವಾರ ಅವರ ಎಪಿಸೋಡ್ ಪ್ರಸಾರವಾಗುತ್ತಿರುವ ಸುದ್ದಿ ತಿಳಿದು ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಈ ಎಪಿಸೋಡ್ ನೋಡಲು ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments