Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ನಲ್ಲಿ ಸುಮಲತಾ ಅಂಬರೀಶ್! ವೀಕ್ಷಕರಿಂದ ಮತ್ತೆ ತಗಾದೆ

Webdunia
ಗುರುವಾರ, 6 ಜೂನ್ 2019 (09:28 IST)
ಬೆಂಗಳೂರು: ಕಳೆದ ವಾರ ಇನ್ ಫೋಸಿಸ್ ಸಂ‍ಸ್ಥಾಪಕರಾದ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿಯವರ ಸಾಧನೆಗಳನ್ನು ನೋಡಿದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ವೀಕ್ಷಕರಿಗೆ ಈ ವಾರದ ಅತಿಥಿಗಳನ್ನು ನೋಡಿ ಸ್ವಲ್ಪ ಖುಷಿ, ಸ್ವಲ್ಪ ಬೇಸರವಾಗಿದೆ.


ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಮತ್ತು ಭಾನುವಾರ ನಿರ್ದೇಶಕ ನಾಗಾಬರಣ ಅವರು ಸಾಧಕರಾಗಿ ಆಗಮಿಸುತ್ತಿದ್ದಾರೆ.

ಇವರಲ್ಲಿ ನಾಗಾಬರಣ ರಂಗಭೂಮಿಯಲ್ಲೂ ಕೆಲಸ ಮಾಡಿದವರು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರು. ಹೀಗಾಗಿ ಅವರನ್ನು ಸಾಧಕರ ಸೀಟ್ ಗೆ ಅವರನ್ನು ಕರೆತಂದಿದ್ದಕ್ಕೆ ವೀಕ್ಷಕರಿಗೆ ತಕರಾರು ಇಲ್ಲ.

ಆದರೆ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾರನ್ನು ಕರೆತಂದಿದ್ದಕ್ಕೆ ವೀಕ್ಷಕರು ತಗಾದೆ ತೆಗೆದಿದ್ದಾರೆ. ಕೇವಲ ಚಿತ್ರ ನಟಿ, ಅಂಬರೀಶ್ ಪತ್ನಿ ಎನ್ನುವುದನ್ನು ಹೊರತುಪಡಿಸಿದರೆ ಸುಮಲತಾ ಸಾಧನೆ ಏನು ಎಂದು ವೀಕ್ಷಕರು ಪ್ರಶ್ನಿಸುತ್ತಿದ್ದಾರೆ. ಅಷ್ಟೇ ಅಲ್ಲ, ಮತ್ತೆ ಕೇವಲ ಚಿತ್ರನಟರನ್ನೇ ಕರೆತರುವುದಕ್ಕೂ ವೀಕ್ಷಕರು ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments