ನಾಗಿಣಿ 2 ಧಾರವಾಹಿಯಿಂದ ನಟ ಮೋಹನ್ ಹೊರಬರಲು ಇದೇ ಕಾರಣ

Webdunia
ಬುಧವಾರ, 5 ಮೇ 2021 (09:56 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ನಾಗಿಣಿ 2 ತಂಡದಿಂದ ನಟ ಮೋಹನ್ ಹೊರಬಂದಿದ್ದಾರೆ. ಕೌಟುಂಬಿಕ ಕಾರಣಗಳಿಂದಾಗಿ ಅವರು ಧಾರವಾಹಿಯಿಂದ ಹೊರಬಂದಿದ್ದಾರೆ.

 

ನಟ ಮೋಹನ್ ತಂದೆ-ತಾಯಿ ಇಬ್ಬರಿಗೂ ಕೊರೋನಾ ಸೋಂಕು ತಗುಲಿತ್ತು. ಅಲ್ಲದೆ ಈ ನಡುವೆ ತಮ್ಮ ತಂದೆ ಬಿದ್ದು ಪೆಟ್ಟು ಮಾಡಿಕೊಂಡಿದ್ದರಂತೆ. ಇದರಿಂದಾಗಿ ಇಬ್ಬರನ್ನೂ ನೋಡಿಕೊಳ್ಳುವ ಜವಾಬ್ಧಾರಿ ಮೋಹನ್ ಅವರದ್ದಾಗಿತ್ತು. ಅದಕ್ಕಾಗಿ ಅವರು ಧಾರವಾಹಿ ತಂಡಕ್ಕೆ ಸಮಸ್ಯೆಯಾಗುವುದು ಬೇಡವೆಂದು ಹೊರಬಂದರಂತೆ.

ಸದ್ಯಕ್ಕೆ ಅವರ ಮಗನಿಗೂ ಕೊರೋನಾ ಸೋಂಕು ತಗುಲಿದ್ದು, ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ತಮ್ಮ ಕೌಟುಂಬಿಕ ಕಾರಣಗಳಿಂದಾಗಿ ಇಷ್ಟವಿಲ್ಲದಿದ್ದರೂ ಧಾರವಾಹಿ ಬಿಡುವ ಪರಿಸ್ಥಿತಿ ಮೋಹನ್ ಅವರದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments