ನಾಗಿಣಿ 2 ಧಾರವಾಹಿಯಿಂದ ನಟ ಮೋಹನ್ ಹೊರಬರಲು ಇದೇ ಕಾರಣ

Webdunia
ಬುಧವಾರ, 5 ಮೇ 2021 (09:56 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ನಾಗಿಣಿ 2 ತಂಡದಿಂದ ನಟ ಮೋಹನ್ ಹೊರಬಂದಿದ್ದಾರೆ. ಕೌಟುಂಬಿಕ ಕಾರಣಗಳಿಂದಾಗಿ ಅವರು ಧಾರವಾಹಿಯಿಂದ ಹೊರಬಂದಿದ್ದಾರೆ.

 

ನಟ ಮೋಹನ್ ತಂದೆ-ತಾಯಿ ಇಬ್ಬರಿಗೂ ಕೊರೋನಾ ಸೋಂಕು ತಗುಲಿತ್ತು. ಅಲ್ಲದೆ ಈ ನಡುವೆ ತಮ್ಮ ತಂದೆ ಬಿದ್ದು ಪೆಟ್ಟು ಮಾಡಿಕೊಂಡಿದ್ದರಂತೆ. ಇದರಿಂದಾಗಿ ಇಬ್ಬರನ್ನೂ ನೋಡಿಕೊಳ್ಳುವ ಜವಾಬ್ಧಾರಿ ಮೋಹನ್ ಅವರದ್ದಾಗಿತ್ತು. ಅದಕ್ಕಾಗಿ ಅವರು ಧಾರವಾಹಿ ತಂಡಕ್ಕೆ ಸಮಸ್ಯೆಯಾಗುವುದು ಬೇಡವೆಂದು ಹೊರಬಂದರಂತೆ.

ಸದ್ಯಕ್ಕೆ ಅವರ ಮಗನಿಗೂ ಕೊರೋನಾ ಸೋಂಕು ತಗುಲಿದ್ದು, ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ತಮ್ಮ ಕೌಟುಂಬಿಕ ಕಾರಣಗಳಿಂದಾಗಿ ಇಷ್ಟವಿಲ್ಲದಿದ್ದರೂ ಧಾರವಾಹಿ ಬಿಡುವ ಪರಿಸ್ಥಿತಿ ಮೋಹನ್ ಅವರದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments