Webdunia - Bharat's app for daily news and videos

Install App

ನಾಗಿಣಿ 2 ಧಾರವಾಹಿಯಿಂದ ನಟ ಮೋಹನ್ ಹೊರಬರಲು ಇದೇ ಕಾರಣ

Webdunia
ಬುಧವಾರ, 5 ಮೇ 2021 (09:56 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ನಾಗಿಣಿ 2 ತಂಡದಿಂದ ನಟ ಮೋಹನ್ ಹೊರಬಂದಿದ್ದಾರೆ. ಕೌಟುಂಬಿಕ ಕಾರಣಗಳಿಂದಾಗಿ ಅವರು ಧಾರವಾಹಿಯಿಂದ ಹೊರಬಂದಿದ್ದಾರೆ.

 

ನಟ ಮೋಹನ್ ತಂದೆ-ತಾಯಿ ಇಬ್ಬರಿಗೂ ಕೊರೋನಾ ಸೋಂಕು ತಗುಲಿತ್ತು. ಅಲ್ಲದೆ ಈ ನಡುವೆ ತಮ್ಮ ತಂದೆ ಬಿದ್ದು ಪೆಟ್ಟು ಮಾಡಿಕೊಂಡಿದ್ದರಂತೆ. ಇದರಿಂದಾಗಿ ಇಬ್ಬರನ್ನೂ ನೋಡಿಕೊಳ್ಳುವ ಜವಾಬ್ಧಾರಿ ಮೋಹನ್ ಅವರದ್ದಾಗಿತ್ತು. ಅದಕ್ಕಾಗಿ ಅವರು ಧಾರವಾಹಿ ತಂಡಕ್ಕೆ ಸಮಸ್ಯೆಯಾಗುವುದು ಬೇಡವೆಂದು ಹೊರಬಂದರಂತೆ.

ಸದ್ಯಕ್ಕೆ ಅವರ ಮಗನಿಗೂ ಕೊರೋನಾ ಸೋಂಕು ತಗುಲಿದ್ದು, ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ತಮ್ಮ ಕೌಟುಂಬಿಕ ಕಾರಣಗಳಿಂದಾಗಿ ಇಷ್ಟವಿಲ್ಲದಿದ್ದರೂ ಧಾರವಾಹಿ ಬಿಡುವ ಪರಿಸ್ಥಿತಿ ಮೋಹನ್ ಅವರದ್ದಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments