ಈ ವೀಕೆಂಡ್ ಯಾವ ಚಾನೆಲ್ ತಿರುಗಿಸಿದ್ರೂ ಹಬ್ಬನೇ!

Webdunia
ಶುಕ್ರವಾರ, 29 ಮಾರ್ಚ್ 2019 (08:52 IST)
ಬೆಂಗಳೂರು: ನಾಳೆ ಮತ್ತು ನಾಡಿದ್ದು ಕನ್ನಡ ಕಿರುತೆರೆ ವೀಕ್ಷಕರಿಗೆ ಫುಲ್ ಹಬ್ಬ. ಕಾರಣ ಕನ್ನಡದ ನಂ.1 ಮತ್ತು ನಂ.2 ನೇ ಸ್ಥಾನದಲ್ಲಿರುವ ಎರಡು ವಾಹಿನಿಗಳಲ್ಲಿ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ನೀಡುವ ಕಾರ್ಯಕ್ರಮ ಮೂಡಿಬರಲಿದೆ.


ಜೀ ಕನ್ನಡದಲ್ಲಿ ನಾಳೆ ಮತ್ತು ನಾಡಿದ್ದು ಸಂಜೆ 7 ಗಂಟೆಯಿಂದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ಸಮಾರಂಭದ ಪ್ರಸಾರ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ವಿವಿಧ ಕ್ಷೇತ್ರದ ಗಣ್ಯರಿಗೆ ಪ್ರಶಸ್ತಿ ನೀಡಲಾಗಿದೆ ಮತ್ತು ಪ್ರೇಕ್ಷಕರಿಗೆ ಮುದ ನೀಡುವಂತಹ ತಾರೆಯರ ಮನರಂಜನಾ ಕಾರ್ಯಕ್ರಮಗಳೂ ಇವೆ.

ಇನ್ನು, ಕಲರ್ಸ್ ಕನ್ನಡ ಸ್ಯಾಂಡಲ್ ವುಡ್ ಕಂಡ ಅತ್ಯಂತ ಯಶಸ್ವೀ ಚಿತ್ರ ‘ಕೆಜಿಎಫ್’ ಪ್ರಸಾರ ಮಾಡಲು ಇದೇ ಶನಿವಾರ 7 ಗಂಟೆಗೆ ಮುಹೂರ್ತ ನಿಗದಿ ಮಾಡಿದೆ. ಇದೇ ಮೊದಲ ಬಾರಿಗೆ ಕೆಜಿಎಫ್ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದು, ರಾಕಿ ಬಾಯ್ ನ ನೋಡಲು ವೀಕ್ಷಕರು ಉತ್ಸುಕರಾಗಿದ್ದಾರೆ. ಹಾಗಾಗಿ ಈ ವೀಕೆಂಡ್ ವೀಕ್ಷಕರಿಗೆ ಹಬ್ಬವಾಗುವುದರಲ್ಲಿ ಸಂಶಯವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ಮುಂದಿನ ಸುದ್ದಿ
Show comments