Webdunia - Bharat's app for daily news and videos

Install App

ಡ್ರಾಮಾ ಜ್ಯೂನಿಯರ್ಸ್ ನಿಂದ ಟಿಎನ್ ಸೀತಾರಾಂ ಔಟ್!

Webdunia
ಶನಿವಾರ, 23 ಸೆಪ್ಟಂಬರ್ 2017 (08:21 IST)
ಬೆಂಗಳೂರು: ಹಿರಿಯ ನಿರ್ದೇಶಕ ಟಿಎನ್ ಸೀತಾರಾಂ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ರಾಮಾ ಜ್ಯೂನಿಯರ್ಸ್ ನಿಂದ ಹೊರಕ್ಕೆ ಬಂದಿದ್ದಾರೆ.

 
ಡ್ರಾಮಾ ಜ್ಯೂನಿಯರ್ಸ್  ಎಂಬ ಮಕ್ಕಳ ರಿಯಾಲಿಟಿ ಶೋ ಸಾಕಷ್ಟು ಹೆಸರು ಮಾಡಿದೆ. ಎರಡು ಸೀಸನ್ ನಿಂದ ಸೀತಾರಾಂ ನಟಿ ಲಕ್ಷ್ಮೀ,  ವಿಜಯ್ ರಾಘವೇಂದ್ರ ಜತೆಗೆ ತೀರ್ಪುಗಾರರಾಗಿ ಕೆಲಸ ಮಾಡಿದ್ದಾರೆ. ಹಾಗಿದ್ದರೂ ಹೊರಬಂದಿದ್ದೇಕೆ ಎಂಬ ಪ್ರಶ್ನೆಗೆ ಅವರೇ ಫೇಸ್ ಬುಕ್ ನಲ್ಲಿ ಉತ್ತರಿಸಿದ್ದಾರೆ.

‘ನಿರ್ದೇಶನ ಕೆಲಸವಿಲ್ಲದೇ ಕುಳಿತಿದ್ದಾಗ ಜೀ ವಾಹಿನಿಯ ರಾಘವೇಂದ್ರ ಹುಣಸೂರ್ ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆತಂದರು. ಅವರಿಗೆ ನಾನು ಚಿರ ಋಣಿ. ಆದರೆ ಈಗ ಬೇರೆ ಸಿನಿಮಾ ಕೆಲಸಗಳಿಗಾಗಿ ಕೆಲವು ದಿನ ವಿದೇಶ ಪ್ರವಾಸ ಮಾಡಬೇಕಿದೆ. ಅಲ್ಲದೆ, ಗೆಳೆಯರ ಜತೆ ಸೇರಿಕೊಂಡು ವೆಬ್ ವಾಹಿನಿ ತೆರೆಯುವ ಉದ್ದೇಶವಿದೆ. ಈ ಎಲ್ಲಾ ಕಾರಣಕ್ಕೆ ಡ್ರಾಮಾ ಜ್ಯೂನಿಯರ್ಸ್ ನಿಂದ ಹೊರಬರುತ್ತಿದ್ದೇನೆ’ ಎಂದು ಸೀತಾರಾಂ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ.. ಧೋನಿ ದಾಖಲೆ ಮೇಲೆ ಕೊಹ್ಲಿ ಕಣ್ಣು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments