Webdunia - Bharat's app for daily news and videos

Install App

ಟ್ರೋಲ್ ನಲ್ಲಿ ಟ್ರೆಂಡಿಗ್ ಏನು… ಕನ್ನಡಿಗರಿಗೆ ಸಂತಸವಾಗಿದ್ದೇಕೆ..?

Webdunia
ಸೋಮವಾರ, 6 ನವೆಂಬರ್ 2017 (22:42 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಅರಚಾಡಿ ಕಿರುಚಾಡಿದ್ರು ಮೂರನೇ ವಾರವೇ ದಯಾಳ್ ಪದ್ಮನಾಭನ್ ಮನೆಯಿಂದ ಔಟ್ ಆಗಿದ್ದಾರೆ.

ಎಲ್ಲಾ ಸ್ಪರ್ಧಿಗಳಿಗೆ ಹೋಲಿಸಿದರೆ ಕನ್ನಡದ ಎಲ್ಲಾ ಟ್ರೋಲ್ ಪೇಜ್ ಗಳಲ್ಲಿ ಸದ್ಯ ಹೆಚ್ಚು ಟ್ರೋಲ್ ಆಗುತ್ತಿರೋದು ದಯಾಳ್. ಬಿಗ್ ಬಾಸ್ ಗೆ ದಯಾಳ್ ಬಂದಾಗಿನಿಂದಲೂ ಸಿಕ್ಕಾಪಟ್ಟೆ ಟ್ರೋಲ್ ಗೆ ಒಳಗಾಗಿದ್ದಾರೆ. ಕಳೆದ ವಾರ ಸಮೀರ್ ಆಚಾರ್ಯಗೆ ಹಾಲು ನೀಡುವ ವಿಷಯ ಬಂದಾಗ ಹಾಲು ಉಳಿತಾಯ ಮಾಡಲು ತೆಗೆದಿಟ್ಟಿದ್ದೇವೆ ಎಂದು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸುದ್ದಿ ಮಾಡ್ತಿದೆ.

ದಯಾಳ್ ಎಲಿಮಿನೇಟ್ ಆದಮೇಲಂತೂ ಟ್ರೋಲ್ ಪೇಜ್ ಗಳಲ್ಲಿಯೂ ದಯಾಳ್ ರದ್ದೇ ಸುದ್ದಿಯ ಸದ್ದು. ಕನ್ನಡಿಗರಿಗಂತು ದಯಾಳ್ ಔಟ್ ಆಗಿದ್ದು ಸಖತ್ ಖುಷಿಯಾಗಿದೆ. ಟ್ರೋಲ್ ಅಣ್ತಾಮ್ಮಾಸ್ ಪೇಜ್ ಸೇರಿದಂತೆ ಹಲವು ಪೇಜ್ ಅಡ್ಮಿನ್ ಗಳಿಗೆ ಹಬ್ಬವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments