Webdunia - Bharat's app for daily news and videos

Install App

ಟ್ರೋಲ್ ನಲ್ಲಿ ಟ್ರೆಂಡಿಗ್ ಏನು… ಕನ್ನಡಿಗರಿಗೆ ಸಂತಸವಾಗಿದ್ದೇಕೆ..?

Webdunia
ಸೋಮವಾರ, 6 ನವೆಂಬರ್ 2017 (22:42 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಅರಚಾಡಿ ಕಿರುಚಾಡಿದ್ರು ಮೂರನೇ ವಾರವೇ ದಯಾಳ್ ಪದ್ಮನಾಭನ್ ಮನೆಯಿಂದ ಔಟ್ ಆಗಿದ್ದಾರೆ.

ಎಲ್ಲಾ ಸ್ಪರ್ಧಿಗಳಿಗೆ ಹೋಲಿಸಿದರೆ ಕನ್ನಡದ ಎಲ್ಲಾ ಟ್ರೋಲ್ ಪೇಜ್ ಗಳಲ್ಲಿ ಸದ್ಯ ಹೆಚ್ಚು ಟ್ರೋಲ್ ಆಗುತ್ತಿರೋದು ದಯಾಳ್. ಬಿಗ್ ಬಾಸ್ ಗೆ ದಯಾಳ್ ಬಂದಾಗಿನಿಂದಲೂ ಸಿಕ್ಕಾಪಟ್ಟೆ ಟ್ರೋಲ್ ಗೆ ಒಳಗಾಗಿದ್ದಾರೆ. ಕಳೆದ ವಾರ ಸಮೀರ್ ಆಚಾರ್ಯಗೆ ಹಾಲು ನೀಡುವ ವಿಷಯ ಬಂದಾಗ ಹಾಲು ಉಳಿತಾಯ ಮಾಡಲು ತೆಗೆದಿಟ್ಟಿದ್ದೇವೆ ಎಂದು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸುದ್ದಿ ಮಾಡ್ತಿದೆ.

ದಯಾಳ್ ಎಲಿಮಿನೇಟ್ ಆದಮೇಲಂತೂ ಟ್ರೋಲ್ ಪೇಜ್ ಗಳಲ್ಲಿಯೂ ದಯಾಳ್ ರದ್ದೇ ಸುದ್ದಿಯ ಸದ್ದು. ಕನ್ನಡಿಗರಿಗಂತು ದಯಾಳ್ ಔಟ್ ಆಗಿದ್ದು ಸಖತ್ ಖುಷಿಯಾಗಿದೆ. ಟ್ರೋಲ್ ಅಣ್ತಾಮ್ಮಾಸ್ ಪೇಜ್ ಸೇರಿದಂತೆ ಹಲವು ಪೇಜ್ ಅಡ್ಮಿನ್ ಗಳಿಗೆ ಹಬ್ಬವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments