Webdunia - Bharat's app for daily news and videos

Install App

ಲಾಕ್ ಡೌನ್ ಬಗ್ಗೆ ಬೇಸರ ಹೊರಹಾಕಿದ ಕನ್ನಡ ಕಿರುತೆರೆ ಕಲಾವಿದರು

Webdunia
ಬುಧವಾರ, 12 ಮೇ 2021 (09:08 IST)
ಬೆಂಗಳೂರು: ಕೊರೋನಾಗಾಗಿ ರಾಜ್ಯ ಸರ್ಕಾರವೇನೋ ಎರಡು ಹಂತದಲ್ಲಿ ನಿರಂತರವಾಗಿ ಲಾಕ್ ಡೌನ್ ವಿಧಿಸಿದೆ. ಆದರೆ ಇದರ ಬಗ್ಗೆ ಕಲಾವಿದರಲ್ಲಿ ಅಸಮಾಧಾನವಿದೆ.


ಕೆಲವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮಅಸಮಾಧಾನ ಹೊರಹಾಕುತ್ತಿದ್ದಾರೆ. ಪ್ರತಿನಿತ್ಯ ದುಡಿಯುತ್ತಿದ್ದ ಕಲಾವಿದರಿಗೆ ಈಗ ಲಾಕ್ ಡೌನ್ ನಿರ್ಬಂಧದಿಂದಾಗಿ ಆದಾಯವಿಲ್ಲದಂತಾಗಿದೆ. ಇದರಿಂದಾಗಿ ಕಿರುತೆರೆ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ.

ಹೀಗಾಗಿ ನಟ ಚಂದನ್ ಕುಮಾರ್, ನಟಿ ಅಮೃತಾರಾಮಮೂರ್ತಿ ಸೇರಿದಂತೆ ಹಲವರು ಬಹಿರಂಗವಾಗಿಯೇ ಕಿಡಿ ಕಾರಿದ್ದಾರೆ. ಇನ್ನೂ ಎಷ್ಟು ದಿನ ಹೀಗಿರಬೇಕು? ನೀವೇನೋ ಲಾಕ್ ಡೌನ್ ಮಾಡಿದಿರಿ ಸ್ವಾಮಿ, ಆದರೆ ಜನ ಸಾಮಾನ್ಯರು ಹೇಗೆ ಬದುಕಬೇಕು ಎಂದು ಪ್ರಶ್ನಿಸಿದ್ದಾರೆ. ಈಗಾಗಲೇ ಹಲವು ಕಾರ್ಮಿಕರು ಕೆಲಸವಿಲ್ಲದೇ ಊಟಕ್ಕೆ ಪರದಾಡುವ ಸ್ಥಿತಿ ಬಂದಿದೆ. ಈಗಿರುವ ಲಾಕ್ ಡೌನ್ ಅವಧಿಯಲ್ಲೇ ಕೊರೋನಾ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಂಡು ಮುಂದೆ ನಿರ್ಬಂಧ ಸಡಿಲಿಸದೇ ಹೋದರೆ ಬಡವರು ಹಸಿವಿನಿಂದ ಸಾಯಬೇಕಾದ ಪರಿಸ್ಥಿತಿ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಪುನೀತ್‌ಗೆ ಬಿಂದಾಸ್‌ ಚಿತ್ರದಲ್ಲಿ ಜೋಡಿಯಾಗಿದ್ದ ಹನ್ಸಿಕಾ ದಾಂಪತ್ಯದಲ್ಲಿ ಅಪಸ್ವರ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್, ಜೀವಬೆದರಿಕೆ ದೂರು ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments