Webdunia - Bharat's app for daily news and videos

Install App

ಲಾಕ್ ಡೌನ್ ಬಗ್ಗೆ ಬೇಸರ ಹೊರಹಾಕಿದ ಕನ್ನಡ ಕಿರುತೆರೆ ಕಲಾವಿದರು

Webdunia
ಬುಧವಾರ, 12 ಮೇ 2021 (09:08 IST)
ಬೆಂಗಳೂರು: ಕೊರೋನಾಗಾಗಿ ರಾಜ್ಯ ಸರ್ಕಾರವೇನೋ ಎರಡು ಹಂತದಲ್ಲಿ ನಿರಂತರವಾಗಿ ಲಾಕ್ ಡೌನ್ ವಿಧಿಸಿದೆ. ಆದರೆ ಇದರ ಬಗ್ಗೆ ಕಲಾವಿದರಲ್ಲಿ ಅಸಮಾಧಾನವಿದೆ.


ಕೆಲವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮಅಸಮಾಧಾನ ಹೊರಹಾಕುತ್ತಿದ್ದಾರೆ. ಪ್ರತಿನಿತ್ಯ ದುಡಿಯುತ್ತಿದ್ದ ಕಲಾವಿದರಿಗೆ ಈಗ ಲಾಕ್ ಡೌನ್ ನಿರ್ಬಂಧದಿಂದಾಗಿ ಆದಾಯವಿಲ್ಲದಂತಾಗಿದೆ. ಇದರಿಂದಾಗಿ ಕಿರುತೆರೆ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ.

ಹೀಗಾಗಿ ನಟ ಚಂದನ್ ಕುಮಾರ್, ನಟಿ ಅಮೃತಾರಾಮಮೂರ್ತಿ ಸೇರಿದಂತೆ ಹಲವರು ಬಹಿರಂಗವಾಗಿಯೇ ಕಿಡಿ ಕಾರಿದ್ದಾರೆ. ಇನ್ನೂ ಎಷ್ಟು ದಿನ ಹೀಗಿರಬೇಕು? ನೀವೇನೋ ಲಾಕ್ ಡೌನ್ ಮಾಡಿದಿರಿ ಸ್ವಾಮಿ, ಆದರೆ ಜನ ಸಾಮಾನ್ಯರು ಹೇಗೆ ಬದುಕಬೇಕು ಎಂದು ಪ್ರಶ್ನಿಸಿದ್ದಾರೆ. ಈಗಾಗಲೇ ಹಲವು ಕಾರ್ಮಿಕರು ಕೆಲಸವಿಲ್ಲದೇ ಊಟಕ್ಕೆ ಪರದಾಡುವ ಸ್ಥಿತಿ ಬಂದಿದೆ. ಈಗಿರುವ ಲಾಕ್ ಡೌನ್ ಅವಧಿಯಲ್ಲೇ ಕೊರೋನಾ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಂಡು ಮುಂದೆ ನಿರ್ಬಂಧ ಸಡಿಲಿಸದೇ ಹೋದರೆ ಬಡವರು ಹಸಿವಿನಿಂದ ಸಾಯಬೇಕಾದ ಪರಿಸ್ಥಿತಿ ಬರಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments