Webdunia - Bharat's app for daily news and videos

Install App

ಟಿವಿ ಚಾನೆಲ್ ಗೂ ವಾರ್ಧಾ ಬಿರುಗಾಳಿ ಇಫೆಕ್ಟ್

Webdunia
ಸೋಮವಾರ, 12 ಡಿಸೆಂಬರ್ 2016 (14:01 IST)
ಚೆನ್ನೈ: ತಮಿಳುನಾಡು ಕರಾವಳಿಯಲ್ಲಿ ವಾರ್ಧಾ ಚಂಡಮಾರುತ ಬೀಸುತ್ತಿರುವ ಪರಿಣಾಮ ಟಿವಿ ಚಾನೆಲ್ ಪ್ರಸಾರಕ್ಕೂ ತಗುಲಿದೆ. ಚೆನ್ನೈ ಮೂಲದ ಸನ್ ನೆಟ್ ವರ್ಕ್ ಚಾನೆಲ್ ಗಳು ಪ್ರಸಾರವಾಗುತ್ತಿಲ್ಲ.

ಬಿರುಗಾಳಿ ಸಹಿತ ಮಳೆಯಾದ ಬೆನ್ನಲ್ಲೇ ಸನ್ ನೆಟ್ ವರ್ಕ್ ಒಡೆತನದ ಎಲ್ಲಾ ಚಾನೆಲ್ ಗಳು ಬಂದ್ ಆಗಿವೆ. ಪ್ರಸಾರದಲ್ಲಿ ಅಡಚಣೆಯಾಗಿದ್ದು, ಸದ್ಯದಲ್ಲೇ ಸರಿಯಾಗಲಿದೆ ಎಂಬ ಸಂದೇಶ ಟಿವಿ ಪರದೆ ಮೇಲೆ ಮೂಡಿ ಬರುತ್ತಿದೆ.

ವಾರ್ಧಾ ಚಂಡಮಾರುತ ಅಬ್ಬರಕ್ಕೆ ತಮಿಳುನಾಡಿನಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಸಂಜೆಯ ವೇಳೆಗೆ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments