Webdunia - Bharat's app for daily news and videos

Install App

ಟಿವಿ ಚಾನೆಲ್ ಗೂ ವಾರ್ಧಾ ಬಿರುಗಾಳಿ ಇಫೆಕ್ಟ್

Webdunia
ಸೋಮವಾರ, 12 ಡಿಸೆಂಬರ್ 2016 (14:01 IST)
ಚೆನ್ನೈ: ತಮಿಳುನಾಡು ಕರಾವಳಿಯಲ್ಲಿ ವಾರ್ಧಾ ಚಂಡಮಾರುತ ಬೀಸುತ್ತಿರುವ ಪರಿಣಾಮ ಟಿವಿ ಚಾನೆಲ್ ಪ್ರಸಾರಕ್ಕೂ ತಗುಲಿದೆ. ಚೆನ್ನೈ ಮೂಲದ ಸನ್ ನೆಟ್ ವರ್ಕ್ ಚಾನೆಲ್ ಗಳು ಪ್ರಸಾರವಾಗುತ್ತಿಲ್ಲ.

ಬಿರುಗಾಳಿ ಸಹಿತ ಮಳೆಯಾದ ಬೆನ್ನಲ್ಲೇ ಸನ್ ನೆಟ್ ವರ್ಕ್ ಒಡೆತನದ ಎಲ್ಲಾ ಚಾನೆಲ್ ಗಳು ಬಂದ್ ಆಗಿವೆ. ಪ್ರಸಾರದಲ್ಲಿ ಅಡಚಣೆಯಾಗಿದ್ದು, ಸದ್ಯದಲ್ಲೇ ಸರಿಯಾಗಲಿದೆ ಎಂಬ ಸಂದೇಶ ಟಿವಿ ಪರದೆ ಮೇಲೆ ಮೂಡಿ ಬರುತ್ತಿದೆ.

ವಾರ್ಧಾ ಚಂಡಮಾರುತ ಅಬ್ಬರಕ್ಕೆ ತಮಿಳುನಾಡಿನಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಸಂಜೆಯ ವೇಳೆಗೆ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments