Webdunia - Bharat's app for daily news and videos

Install App

ಧಾರವಾಹಿ ಪ್ರಿಯರಿಗೆ ಸದ್ಯದಲ್ಲೇ ಸಿಹಿ ಸುದ್ದಿ?!

Webdunia
ಮಂಗಳವಾರ, 5 ಮೇ 2020 (10:10 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವಾಗ ಧಾರವಾಹಿಗಳನ್ನು ನೋಡಲೂ ಸಾಧ‍್ಯವಾಗುತ್ತಿಲ್ಲ. ಯಾಕೆಂದರೆ ಹೊಸ ಎಪಿಸೋಡ್ ಗಳ ಶೂಟಿಂಗ್ ನಡೆಯದೇ ಧಾರವಾಹಿಗಳೂ ಹಳೆಯ ಎಪಿಸೋಡ್ ಗಳನ್ನೇ ಮತ್ತೆ ಮತ್ತೆ ಪ್ರಸಾರ ಮಾಡುತ್ತಿವೆ.



ಈ ನಡುವೆ ಧಾರವಾಹಿ ಪ್ರಿಯರಿಗೆ ಸದ್ಯದಲ್ಲೇ ಸಿಹಿ ಸುದ್ದಿ ಕೊಡಲು ಟೆಲಿವಿಷನ್ ಅಸೋಸಿಯೇಷನ್ ಪ್ರಯತ್ನ ನಡೆಸಿದೆ. ಧಾರವಾಹಿಗಳ ಶೂಟಿಂಗ್ ಗೆ ಅನುಮತಿ ನೀಡುವಂತೆ ಟೆಲಿವಿಷನ್ ಅಸೋಸಿಯೇಷನ್ ಸಿಎಂ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಟಿವಿ ಲೋಕದಲ್ಲಿ ಕೆಲಸ ಮಾಡುವ ಸಾವಿರಾರು ಕಾರ್ಮಿಕರು ಈಗ ಶೂಟಿಂಗ್ ಇಲ್ಲದೇ ನಿತ್ಯದ ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಹೀಗಾಗಿ ಇವರ ಹಿತದೃಷ್ಟಿಯಿಂದಾದರೂ ಮತ್ತೆ ಶೂಟಿಂಗ್ ಮಾಡಲು ಅವಕಾಶ ಕೊಡಿ ಎಂದು ಮನವಿ ಮಾಡಲಾಗಿದೆ. ಒಂದು ವೇಳೆ ಸಿಎಂ ಇದಕ್ಕೆ ಒಪ್ಪಿಗೆ ಕೊಟ್ಟರೆ ಮತ್ತೆ ಧಾರವಾಹಿಗಳ ಶೂಟಿಂಗ್ ಪ್ರಾರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments