ದಿಡೀರ್ ಆಗಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದಿಂದ ಹೊರಬಂದ ನಟಿ ಉಮಾಶ್ರೀ

Webdunia
ಶನಿವಾರ, 14 ಮಾರ್ಚ್ 2020 (09:05 IST)
ಬೆಂಗಳೂರು: ಹಿರಿಯ ನಟಿ ಉಮಾಶ್ರೀ ಹಲವು ದಿನಗಳ ನಂತರ ಹೊಸ ರೂಪದಲ್ಲಿ ಕಿರುತೆರೆಗೆ ಬಂದಿದ್ದರು. ಅದೂ ಇದೇ ಮೊದಲ ಬಾರಿಗೆ ನಿರೂಪಕರಾಗುವ ಮೂಲಕ. ಆದರೆ ಇದೀಗ ದಿಡೀರ್ ಆಗಿ ಕಾರ್ಯಕ್ರಮದಿಂದ ಹೊರಬಂದಿದ್ದಾರೆ.


ಉದಯ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಚಿಣ್ಣರ ಚಿಲಿಪಿಲಿ’ ಗೆ ನಿರೂಪಕರಾಗುವ ಮೂಲಕ ಉಮಾಶ್ರೀ ಇದೇ ಮೊದಲ ಬಾರಿಗೆ ನಿರೂಪಣೆಗಿಳಿದಿದ್ದರು. ಆದರೆ ಈ ಮೊದಲು ಈ ಕಾರ್ಯಕ್ರಮವನ್ನು ನಿರೂಪಕಿ ಶಾಲಿನಿ ನಿರ್ವಹಿಸುತ್ತಿದ್ದರು. ಆಗ ಆ ಕಾರ್ಯಕ್ರಮ ಜನಪ್ರಿಯವಾಗಿತ್ತು.

ಆದರೆ ಉಮಾಶ್ರೀ ಎರಡನೇ ಸೀಸನ್ ಗೆ ನಿರೂಪಕರಾಗಿ ಬಂದಾಗ ಪ್ರೇಕ್ಷಕರು ಅವರನ್ನು ಆ ರೂಪದಲ್ಲಿ ಸ್ವೀಕರಿಸಲಿಲ್ಲ. ಉಮಾಶ್ರೀಗೆ ಇದು ಸೂಟ್ ಆಗುತ್ತಿಲ್ಲ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಲೇ ಇದ್ದರು. ಇದೀಗ ಉಮಾಶ್ರೀ ಕಾರ್ಯಕ್ರಮದಿಂದ ಹೊರಬಂದಿದ್ದು, ಮತ್ತೆ ಶಾಲಿನಿಯೇ ಈ ಕಾರ್ಯಕ್ರಮವನ್ನು ನಿರೂಪಿಸಲಿರುವುದಾಗಿ ವಾಹಿನಿ ಪ್ರಕಟಣೆ ನೀಡಿದೆ. ಆ ಮೂಲಕ ಮತ್ತೆ ಶಾಲಿನಿಯೇ ಚಿಣ್ಣರನ್ನು ಮಾತನಾಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments