Webdunia - Bharat's app for daily news and videos

Install App

ದಿಡೀರ್ ಆಗಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದಿಂದ ಹೊರಬಂದ ನಟಿ ಉಮಾಶ್ರೀ

Webdunia
ಶನಿವಾರ, 14 ಮಾರ್ಚ್ 2020 (09:05 IST)
ಬೆಂಗಳೂರು: ಹಿರಿಯ ನಟಿ ಉಮಾಶ್ರೀ ಹಲವು ದಿನಗಳ ನಂತರ ಹೊಸ ರೂಪದಲ್ಲಿ ಕಿರುತೆರೆಗೆ ಬಂದಿದ್ದರು. ಅದೂ ಇದೇ ಮೊದಲ ಬಾರಿಗೆ ನಿರೂಪಕರಾಗುವ ಮೂಲಕ. ಆದರೆ ಇದೀಗ ದಿಡೀರ್ ಆಗಿ ಕಾರ್ಯಕ್ರಮದಿಂದ ಹೊರಬಂದಿದ್ದಾರೆ.


ಉದಯ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಚಿಣ್ಣರ ಚಿಲಿಪಿಲಿ’ ಗೆ ನಿರೂಪಕರಾಗುವ ಮೂಲಕ ಉಮಾಶ್ರೀ ಇದೇ ಮೊದಲ ಬಾರಿಗೆ ನಿರೂಪಣೆಗಿಳಿದಿದ್ದರು. ಆದರೆ ಈ ಮೊದಲು ಈ ಕಾರ್ಯಕ್ರಮವನ್ನು ನಿರೂಪಕಿ ಶಾಲಿನಿ ನಿರ್ವಹಿಸುತ್ತಿದ್ದರು. ಆಗ ಆ ಕಾರ್ಯಕ್ರಮ ಜನಪ್ರಿಯವಾಗಿತ್ತು.

ಆದರೆ ಉಮಾಶ್ರೀ ಎರಡನೇ ಸೀಸನ್ ಗೆ ನಿರೂಪಕರಾಗಿ ಬಂದಾಗ ಪ್ರೇಕ್ಷಕರು ಅವರನ್ನು ಆ ರೂಪದಲ್ಲಿ ಸ್ವೀಕರಿಸಲಿಲ್ಲ. ಉಮಾಶ್ರೀಗೆ ಇದು ಸೂಟ್ ಆಗುತ್ತಿಲ್ಲ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಲೇ ಇದ್ದರು. ಇದೀಗ ಉಮಾಶ್ರೀ ಕಾರ್ಯಕ್ರಮದಿಂದ ಹೊರಬಂದಿದ್ದು, ಮತ್ತೆ ಶಾಲಿನಿಯೇ ಈ ಕಾರ್ಯಕ್ರಮವನ್ನು ನಿರೂಪಿಸಲಿರುವುದಾಗಿ ವಾಹಿನಿ ಪ್ರಕಟಣೆ ನೀಡಿದೆ. ಆ ಮೂಲಕ ಮತ್ತೆ ಶಾಲಿನಿಯೇ ಚಿಣ್ಣರನ್ನು ಮಾತನಾಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments