Webdunia - Bharat's app for daily news and videos

Install App

ದಿಡೀರ್ ಆಗಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದಿಂದ ಹೊರಬಂದ ನಟಿ ಉಮಾಶ್ರೀ

Webdunia
ಶನಿವಾರ, 14 ಮಾರ್ಚ್ 2020 (09:05 IST)
ಬೆಂಗಳೂರು: ಹಿರಿಯ ನಟಿ ಉಮಾಶ್ರೀ ಹಲವು ದಿನಗಳ ನಂತರ ಹೊಸ ರೂಪದಲ್ಲಿ ಕಿರುತೆರೆಗೆ ಬಂದಿದ್ದರು. ಅದೂ ಇದೇ ಮೊದಲ ಬಾರಿಗೆ ನಿರೂಪಕರಾಗುವ ಮೂಲಕ. ಆದರೆ ಇದೀಗ ದಿಡೀರ್ ಆಗಿ ಕಾರ್ಯಕ್ರಮದಿಂದ ಹೊರಬಂದಿದ್ದಾರೆ.


ಉದಯ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಚಿಣ್ಣರ ಚಿಲಿಪಿಲಿ’ ಗೆ ನಿರೂಪಕರಾಗುವ ಮೂಲಕ ಉಮಾಶ್ರೀ ಇದೇ ಮೊದಲ ಬಾರಿಗೆ ನಿರೂಪಣೆಗಿಳಿದಿದ್ದರು. ಆದರೆ ಈ ಮೊದಲು ಈ ಕಾರ್ಯಕ್ರಮವನ್ನು ನಿರೂಪಕಿ ಶಾಲಿನಿ ನಿರ್ವಹಿಸುತ್ತಿದ್ದರು. ಆಗ ಆ ಕಾರ್ಯಕ್ರಮ ಜನಪ್ರಿಯವಾಗಿತ್ತು.

ಆದರೆ ಉಮಾಶ್ರೀ ಎರಡನೇ ಸೀಸನ್ ಗೆ ನಿರೂಪಕರಾಗಿ ಬಂದಾಗ ಪ್ರೇಕ್ಷಕರು ಅವರನ್ನು ಆ ರೂಪದಲ್ಲಿ ಸ್ವೀಕರಿಸಲಿಲ್ಲ. ಉಮಾಶ್ರೀಗೆ ಇದು ಸೂಟ್ ಆಗುತ್ತಿಲ್ಲ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಲೇ ಇದ್ದರು. ಇದೀಗ ಉಮಾಶ್ರೀ ಕಾರ್ಯಕ್ರಮದಿಂದ ಹೊರಬಂದಿದ್ದು, ಮತ್ತೆ ಶಾಲಿನಿಯೇ ಈ ಕಾರ್ಯಕ್ರಮವನ್ನು ನಿರೂಪಿಸಲಿರುವುದಾಗಿ ವಾಹಿನಿ ಪ್ರಕಟಣೆ ನೀಡಿದೆ. ಆ ಮೂಲಕ ಮತ್ತೆ ಶಾಲಿನಿಯೇ ಚಿಣ್ಣರನ್ನು ಮಾತನಾಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments