Webdunia - Bharat's app for daily news and videos

Install App

ಹಿರಿಯ ನಟಿ ಉಮಾಶ್ರೀ ಕೊಟ್ಟ ಆ ಬಿಗ್ ಸರ್ಪ್ರೈಸ್ ಏನು ಗೊತ್ತಾ?

Webdunia
ಸೋಮವಾರ, 16 ಡಿಸೆಂಬರ್ 2019 (10:17 IST)
ಬೆಂಗಳೂರು: ನಟಿ ಉಮಾಶ್ರೀಯನ್ನು ಹಾಸ್ಯ ಕಲಾವಿದೆಯಾಗಿ, ಅಮ್ಮನ ಪಾತ್ರಧಾರಿಯಾಗಿ ಬೆಳ್ಳಿ ತೆರೆಯಲ್ಲಿ, ಕಿರುತೆರೆಯಲ್ಲಿ ನೋಡಿ ನಮಗೆ ಗೊತ್ತು. ಆದರೆ ಕೆಲವು ದಿನಗಳ ಬ್ರೇಕ್ ನ ನಂತರ ಉಮಾಶ್ರೀ ಹೊಸ ಸುದ್ದಿ ಕೊಟ್ಟಿದ್ದಾರೆ.


ಕಿರುತೆರೆಯಲ್ಲಿ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಆರತಿಗೊಬ್ಬ, ಕೀರುತಿಗೊಬ್ಬ ಧಾರವಾಹಿಯಲ್ಲಿ ಅಭಿನಯಿಸುತ್ತಿರುವ ಸುದ್ದಿಯ ಬೆನ್ನಲ್ಲೇ ಉಮಾಶ್ರೀ ಅದಕ್ಕಿಂತ ದೊಡ್ಡ ಸರ್ಪ್ರೈಸ್ ಕೊಟ್ಟಿದ್ದಾರೆ.

ಉಮಾಶ್ರೀ ಇದೀಗ ನಿರೂಪಕಿಯಾಗುತ್ತಿದ್ದಾರೆ! ಹೌದು, ಉದಯ ಟಿವಿಯಲ್ಲಿ ಪ್ರಸಾರವಾಗಲಿರುವ ಜನಪ್ರಿಯ ಶೋ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮಕ್ಕೆ ಉಮಾಶ್ರೀ ನಿರೂಪಕಿಯಾಗುತ್ತಿದ್ದಾರೆ. ಈ ಮೊದಲು ಈ ಕಾರ್ಯಕ್ರಮವನ್ನು ಶಾಲಿನಿ ನಿರೂಪಿಸುತ್ತಿದ್ದರು. ಈ ಬಾರಿ ಉಮಾಶ್ರೀ ಆ ಕೆಲಸ ಮಾಡಲಿದ್ದಾರೆ. ಅಂತೂ ಹಿರಿಯ ಕಲಾವಿದೆಗೆ ಇದು ಹೊಸ ಇನಿಂಗ್ಸ್ ಎಂದರೂ ತಪ್ಪಾಗಲಾರದು. ಸದ್ಯದಲ್ಲೇ ಶೋ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ನಿಮ್ಮೊಂದಿಗೆ ಫ್ಲರ್ಟ್‌ ಮಾಡ್ಬೇಕು: ನಟಿಗೆ ಸಂದೇಶ ಕಳುಹಿಸಿ ಸಿಕ್ಕಿಬಿದ್ದ ಕಿರುತೆರೆ ನಟ

Madenooru Manu: ರೇಪ್‌ಕೇಸ್‌ನಲ್ಲಿ ಜೈಲು ಸೇರಿದ ನಟ ಮಡೆನೂರು ನಟ

Madenur Manu: ಮಡೆನೂರು ಮನು ಹೇಳಿದ್ದು ನಿಜವೇ ಆದರೆ.. ರೊಚ್ಚಿಗೆದ್ದ ಡಿಬಾಸ್ ಫ್ಯಾನ್ಸ್

Jaggesh: ಶಿವರಾಜ್ ಕುಮಾರ್ ಸಾವು ಬಯಸಿದವರಿಗೆ ಕೇಡುಗಾಲ ಬರಲಿದೆ: ನಟ ಜಗ್ಗೇಶ್ ಶಾಪ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಮುಂದಿನ ಸುದ್ದಿ
Show comments