Webdunia - Bharat's app for daily news and videos

Install App

ಹಿರಿಯ ನಟಿ ಉಮಾಶ್ರೀ ಕೊಟ್ಟ ಆ ಬಿಗ್ ಸರ್ಪ್ರೈಸ್ ಏನು ಗೊತ್ತಾ?

Webdunia
ಸೋಮವಾರ, 16 ಡಿಸೆಂಬರ್ 2019 (10:17 IST)
ಬೆಂಗಳೂರು: ನಟಿ ಉಮಾಶ್ರೀಯನ್ನು ಹಾಸ್ಯ ಕಲಾವಿದೆಯಾಗಿ, ಅಮ್ಮನ ಪಾತ್ರಧಾರಿಯಾಗಿ ಬೆಳ್ಳಿ ತೆರೆಯಲ್ಲಿ, ಕಿರುತೆರೆಯಲ್ಲಿ ನೋಡಿ ನಮಗೆ ಗೊತ್ತು. ಆದರೆ ಕೆಲವು ದಿನಗಳ ಬ್ರೇಕ್ ನ ನಂತರ ಉಮಾಶ್ರೀ ಹೊಸ ಸುದ್ದಿ ಕೊಟ್ಟಿದ್ದಾರೆ.


ಕಿರುತೆರೆಯಲ್ಲಿ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಆರತಿಗೊಬ್ಬ, ಕೀರುತಿಗೊಬ್ಬ ಧಾರವಾಹಿಯಲ್ಲಿ ಅಭಿನಯಿಸುತ್ತಿರುವ ಸುದ್ದಿಯ ಬೆನ್ನಲ್ಲೇ ಉಮಾಶ್ರೀ ಅದಕ್ಕಿಂತ ದೊಡ್ಡ ಸರ್ಪ್ರೈಸ್ ಕೊಟ್ಟಿದ್ದಾರೆ.

ಉಮಾಶ್ರೀ ಇದೀಗ ನಿರೂಪಕಿಯಾಗುತ್ತಿದ್ದಾರೆ! ಹೌದು, ಉದಯ ಟಿವಿಯಲ್ಲಿ ಪ್ರಸಾರವಾಗಲಿರುವ ಜನಪ್ರಿಯ ಶೋ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮಕ್ಕೆ ಉಮಾಶ್ರೀ ನಿರೂಪಕಿಯಾಗುತ್ತಿದ್ದಾರೆ. ಈ ಮೊದಲು ಈ ಕಾರ್ಯಕ್ರಮವನ್ನು ಶಾಲಿನಿ ನಿರೂಪಿಸುತ್ತಿದ್ದರು. ಈ ಬಾರಿ ಉಮಾಶ್ರೀ ಆ ಕೆಲಸ ಮಾಡಲಿದ್ದಾರೆ. ಅಂತೂ ಹಿರಿಯ ಕಲಾವಿದೆಗೆ ಇದು ಹೊಸ ಇನಿಂಗ್ಸ್ ಎಂದರೂ ತಪ್ಪಾಗಲಾರದು. ಸದ್ಯದಲ್ಲೇ ಶೋ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments