ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ

Webdunia
ಶನಿವಾರ, 28 ಅಕ್ಟೋಬರ್ 2023 (11:25 IST)
ಬೆಂಗಳೂರು: ಹುಲಿ ಉಗುರಿನ ಆಭರಣ ಹೊಂದಿರುವ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಇದೀಗ ಜೈಲಿನಿಂದ ಹೊರಬಂದಿದ್ದಾರೆ.

ಸಂತೋಷ್ ಗೆ ಜಾಮೀನು ಸಿಕ್ಕಿದ್ದು, ನಿನ್ನೆಯಷ್ಟೇ ಜೈಲಿನಿಂದ ಹೊರಬಂದಿದ್ದಾರೆ. ಆದರೆ ಜೈಲಿನಿಂದ ಹೊರಬಂದ ತಕ್ಷಣ ಮಾಧ‍್ಯಮಗಳ ಕೈಗೂ ಸಿಗದೇ ವಕೀಲರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಇದಕ್ಕೆ ಕಾರಣವೂ ಇದೆ.

ಸಂತೋಷ್ ರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ‍್ಯಾಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರೆ. ಈ ಕಾರಣಕ್ಕೆ  ಬಿಗ್ ಬಾಸ್ ನಿಯಮದ ಪ್ರಕಾರ ಯಾರ ಕೈಗೂ ಸಿಗದೇ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಮುಂದಿನ ಸುದ್ದಿ
Show comments