Webdunia - Bharat's app for daily news and videos

Install App

ಶೈನ್ ಶೆಟ್ಟಿ ಜತೆ ಕ್ರಶ್ ಆಗಿದ್ದಕ್ಕೇ ಚೈತ್ರಾ ಕೋಟೂರ್ ರನ್ನು ಉಳಿಸಿಕೊಂಡ್ರಾ ಬಿಗ್ ಬಾಸ್?!

Webdunia
ಸೋಮವಾರ, 21 ಅಕ್ಟೋಬರ್ 2019 (10:01 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಮೊದಲ ವಾರವೇ ಗುರುಲಿಂಗ ಸ್ವಾಮೀಜಿ ಎಲಿಮಿನೇಟ್ ಆಗಿ ಹೊರಬಂದಿರುವುದು ಕೆಲವು ವೀಕ್ಷಕರಲ್ಲಿ ಅಸಮಾಧಾನ ಮೂಡಿಸಿದೆ.

ಈ ವಾರ ಚೈತ್ರಾ ಕೋಟೂರು ಹೊರಹೋಗಬಹುದು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಆದರೆ ಅಚ್ಚರಿಯ ರೂಪದಲ್ಲಿ ಸ್ವಾಮೀಜಿ ಹೊರಹೋಗಿದ್ದಾರೆ. ಈ ಬಗ್ಗೆ ವೀಕ್ಷಕರು ಬಿಗ್ ಬಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಮಿನೇಟ್ ಆದ ಬಳಿಕ ಚೈತ್ರಾ ಶೈನಿ ಜತೆ ಕ್ರಶ್ ಆದ ಹಾಗೆ ತಮಾಷೆ ಮಾಡುತ್ತಿದ್ದಕ್ಕೇ ಅವರನ್ನು ಉಳಿಸಿಕೊಳ್ಳಲಾಗಿದೆಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಸ್ವಾಮೀಜಿ ಇನ್ನೂ ಸ್ವಲ್ಪ ಸಮಯ ಇದ್ದಿದ್ದರೆ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತಿದ್ದರು ಎಂದು ಇನ್ನು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments