Webdunia - Bharat's app for daily news and videos

Install App

ಶೈನ್ ಶೆಟ್ಟಿ ಜತೆ ಕ್ರಶ್ ಆಗಿದ್ದಕ್ಕೇ ಚೈತ್ರಾ ಕೋಟೂರ್ ರನ್ನು ಉಳಿಸಿಕೊಂಡ್ರಾ ಬಿಗ್ ಬಾಸ್?!

Webdunia
ಸೋಮವಾರ, 21 ಅಕ್ಟೋಬರ್ 2019 (10:01 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಮೊದಲ ವಾರವೇ ಗುರುಲಿಂಗ ಸ್ವಾಮೀಜಿ ಎಲಿಮಿನೇಟ್ ಆಗಿ ಹೊರಬಂದಿರುವುದು ಕೆಲವು ವೀಕ್ಷಕರಲ್ಲಿ ಅಸಮಾಧಾನ ಮೂಡಿಸಿದೆ.

ಈ ವಾರ ಚೈತ್ರಾ ಕೋಟೂರು ಹೊರಹೋಗಬಹುದು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಆದರೆ ಅಚ್ಚರಿಯ ರೂಪದಲ್ಲಿ ಸ್ವಾಮೀಜಿ ಹೊರಹೋಗಿದ್ದಾರೆ. ಈ ಬಗ್ಗೆ ವೀಕ್ಷಕರು ಬಿಗ್ ಬಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಮಿನೇಟ್ ಆದ ಬಳಿಕ ಚೈತ್ರಾ ಶೈನಿ ಜತೆ ಕ್ರಶ್ ಆದ ಹಾಗೆ ತಮಾಷೆ ಮಾಡುತ್ತಿದ್ದಕ್ಕೇ ಅವರನ್ನು ಉಳಿಸಿಕೊಳ್ಳಲಾಗಿದೆಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಸ್ವಾಮೀಜಿ ಇನ್ನೂ ಸ್ವಲ್ಪ ಸಮಯ ಇದ್ದಿದ್ದರೆ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತಿದ್ದರು ಎಂದು ಇನ್ನು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments