Webdunia - Bharat's app for daily news and videos

Install App

ಮತ್ತೆ ಧಾರವಾಹಿಗೆ ಬರ್ತಿದ್ದಾರೆ ನಟ ವಿಜಯ್ ಸೂರ್ಯ

Webdunia
ಶನಿವಾರ, 4 ಡಿಸೆಂಬರ್ 2021 (12:05 IST)
ಬೆಂಗಳೂರು: ನಟ ವಿಜಯ್ ಸೂರ್ಯ ಕಿರುತೆರೆಯ ಮೋಸ್ಟ್ ವಾಂಟೆಡ್ ನಟ. ಜೊತೆಗೆ ಸ್ಯಾಂಡಲ್ ವುಡ್ ನಲ್ಲೂ ಸಿನಿಮಾಗಳನ್ನು ಮಾಡುತ್ತಿದ್ದಾರೆ.

ಅಗ್ನಿಸಾಕ್ಷಿ ಧಾರವಾಹಿ ಬಳಿಕ ವಿಜಯ್ ಸೂರ್ಯ ಸ್ಟಾರ್ ಸುವರ್ಣದಲ್ಲಿ ಪ್ರೇಮಲೋಕ, ಜೊತೆ ಜೊತೆಯಲಿ ಧಾರವಾಹಿಯಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. ಹಾಗಿದ್ದರೂ ಅಗ್ನಿ ಸಾಕ್ಷಿ ಧಾರವಾಹಿಯಲ್ಲಿ ಸಿಕ್ಕ ಖ್ಯಾತಿ ಅವರಿಗೆ ಬೇರೆಲ್ಲೂ ಸಿಕ್ಕಿರಲಿಲ್ಲ.

ಇದೀಗ ಹೊಸ ಧಾರವಾಹಿಯೊಂದಿಗೆ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ. ಜೀ ಕನ್ನಡ ವಾಹಿನಿಯ ಹೊಸ ಧಾರವಾಹಿ ‘ಡಾ.ಕರ್ಣ’ ಎನ್ನುವ ಧಾರವಾಹಿಗೆ ವಿಜಯ್ ಸೂರ್ಯ ನಾಯಕರಾಗಿದ್ದಾರೆ. ವಿಶೇಷವೆಂದರೆ ಈ ಧಾರವಾಹಿಗೆ ವಿಜಯ್ ಸೂರ್ಯ ಹಿಟ್ ಪೇರ್ ವೈಷ್ಣವಿ ನಾಯಕಿಯಾಗಲಿದ್ದಾರೆ ಎಂಬ ಸುದ್ದಿಗಳಿವೆ. ಒಂದು ವೇಳೆ ಮತ್ತೆ ಕಿರುತೆರೆಯ ಈ ಸೂಪರ್ ಹಿಟ್ ಜೋಡಿ ಒಂದಾದರೆ ಪ್ರೇಕ್ಷಕರಿಗೆ ಥ್ರಿಲ್ ಆಗುವುದು ಖಂಡಿತಾ. ಸದ್ಯದಲ್ಲೇ ಈ ಧಾರವಾಹಿ ಲಾಂಚ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments