Webdunia - Bharat's app for daily news and videos

Install App

ಮತ್ತೆ ಧಾರವಾಹಿಗೆ ಬರ್ತಿದ್ದಾರೆ ನಟ ವಿಜಯ್ ಸೂರ್ಯ

Webdunia
ಶನಿವಾರ, 4 ಡಿಸೆಂಬರ್ 2021 (12:05 IST)
ಬೆಂಗಳೂರು: ನಟ ವಿಜಯ್ ಸೂರ್ಯ ಕಿರುತೆರೆಯ ಮೋಸ್ಟ್ ವಾಂಟೆಡ್ ನಟ. ಜೊತೆಗೆ ಸ್ಯಾಂಡಲ್ ವುಡ್ ನಲ್ಲೂ ಸಿನಿಮಾಗಳನ್ನು ಮಾಡುತ್ತಿದ್ದಾರೆ.

ಅಗ್ನಿಸಾಕ್ಷಿ ಧಾರವಾಹಿ ಬಳಿಕ ವಿಜಯ್ ಸೂರ್ಯ ಸ್ಟಾರ್ ಸುವರ್ಣದಲ್ಲಿ ಪ್ರೇಮಲೋಕ, ಜೊತೆ ಜೊತೆಯಲಿ ಧಾರವಾಹಿಯಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. ಹಾಗಿದ್ದರೂ ಅಗ್ನಿ ಸಾಕ್ಷಿ ಧಾರವಾಹಿಯಲ್ಲಿ ಸಿಕ್ಕ ಖ್ಯಾತಿ ಅವರಿಗೆ ಬೇರೆಲ್ಲೂ ಸಿಕ್ಕಿರಲಿಲ್ಲ.

ಇದೀಗ ಹೊಸ ಧಾರವಾಹಿಯೊಂದಿಗೆ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ. ಜೀ ಕನ್ನಡ ವಾಹಿನಿಯ ಹೊಸ ಧಾರವಾಹಿ ‘ಡಾ.ಕರ್ಣ’ ಎನ್ನುವ ಧಾರವಾಹಿಗೆ ವಿಜಯ್ ಸೂರ್ಯ ನಾಯಕರಾಗಿದ್ದಾರೆ. ವಿಶೇಷವೆಂದರೆ ಈ ಧಾರವಾಹಿಗೆ ವಿಜಯ್ ಸೂರ್ಯ ಹಿಟ್ ಪೇರ್ ವೈಷ್ಣವಿ ನಾಯಕಿಯಾಗಲಿದ್ದಾರೆ ಎಂಬ ಸುದ್ದಿಗಳಿವೆ. ಒಂದು ವೇಳೆ ಮತ್ತೆ ಕಿರುತೆರೆಯ ಈ ಸೂಪರ್ ಹಿಟ್ ಜೋಡಿ ಒಂದಾದರೆ ಪ್ರೇಕ್ಷಕರಿಗೆ ಥ್ರಿಲ್ ಆಗುವುದು ಖಂಡಿತಾ. ಸದ್ಯದಲ್ಲೇ ಈ ಧಾರವಾಹಿ ಲಾಂಚ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments