ವೀಕೆಂಡ್ ವಿತ್ ರಮೇಶ್ ಗೆ ಕೊನೆಗೂ ತೆರೆ

Webdunia
ಶುಕ್ರವಾರ, 12 ಜುಲೈ 2019 (09:58 IST)
ಬೆಂಗಳೂರು: ಈ ಬಾರಿಯಾದರೂ ವೀಕೆಂಡ್ ವಿತ್ ರಮೇಶ್ ನಲ್ಲಿ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆಯಂತಹ ದಿಗ್ಗಜ ಕ್ರಿಕೆಟ್ ಸಾಧಕರನ್ನೂ ನೋಡಬಹುದು ಎಂದು ಕಾಯುತ್ತಿದ್ದವರಿಗೆ ನಿರಾಶೆಯೇ ಉತ್ತರವಾಗಿದೆ. ಅಂತೂ ಈ ಸೀಸನ್ ನ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವೂ ಮುಕ್ತಾಯ ಕಾಣುತ್ತಿದೆ.


ಇದೀಗ ಫೈನಲ್ ಸಂಚಿಕೆಯ ಚಿತ್ರೀಕರಣ ಮುಗಿದಿದೆ. ಈ ವಾರವೇ ಅಂತಿಮ ಎಪಿಸೋಡ್ ಪ್ರಸಾರವಾಗಲಿದೆ. ಈ ಬಾರಿಯೂ ಪ್ರೇಕ್ಷಕರು ಬಯಸಿದ ಎಲ್ಲಾ ಅತಿಥಿಗಳನ್ನು ಕರೆತರಲು ಜೀ ಕನ್ನಡ ವಾಹಿನಿಗೆ ಸಾಧ್ಯವಾಗಿಲ್ಲ.

ಸ್ಯಾಂಡಲ್ ವುಡ್ ಸಾಧಕರನ್ನೇ ಹೆಚ್ಚಾಗಿ ಕರೆತರಲಾಗುತ್ತಿದೆ ಎಂಬ ಆಪಾದನೆಗಳ ನಡುವೆಯೂ ಸೀಸನ್ 4 ಕೊನೆಗೊಳ್ಳಲಿದೆ. ಈ ಸಂಚಿಕೆ ಮುಕ್ತಾಯ ಕಾಣುತ್ತಿರುವುದಕ್ಕೆ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಸಂಚಿಕೆ ಆದಷ್ಟು ಬೇಗ ಬರಲಿ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments