Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಗೆ ಕೊನೆಗೂ ತೆರೆ

Webdunia
ಶುಕ್ರವಾರ, 12 ಜುಲೈ 2019 (09:58 IST)
ಬೆಂಗಳೂರು: ಈ ಬಾರಿಯಾದರೂ ವೀಕೆಂಡ್ ವಿತ್ ರಮೇಶ್ ನಲ್ಲಿ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆಯಂತಹ ದಿಗ್ಗಜ ಕ್ರಿಕೆಟ್ ಸಾಧಕರನ್ನೂ ನೋಡಬಹುದು ಎಂದು ಕಾಯುತ್ತಿದ್ದವರಿಗೆ ನಿರಾಶೆಯೇ ಉತ್ತರವಾಗಿದೆ. ಅಂತೂ ಈ ಸೀಸನ್ ನ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವೂ ಮುಕ್ತಾಯ ಕಾಣುತ್ತಿದೆ.


ಇದೀಗ ಫೈನಲ್ ಸಂಚಿಕೆಯ ಚಿತ್ರೀಕರಣ ಮುಗಿದಿದೆ. ಈ ವಾರವೇ ಅಂತಿಮ ಎಪಿಸೋಡ್ ಪ್ರಸಾರವಾಗಲಿದೆ. ಈ ಬಾರಿಯೂ ಪ್ರೇಕ್ಷಕರು ಬಯಸಿದ ಎಲ್ಲಾ ಅತಿಥಿಗಳನ್ನು ಕರೆತರಲು ಜೀ ಕನ್ನಡ ವಾಹಿನಿಗೆ ಸಾಧ್ಯವಾಗಿಲ್ಲ.

ಸ್ಯಾಂಡಲ್ ವುಡ್ ಸಾಧಕರನ್ನೇ ಹೆಚ್ಚಾಗಿ ಕರೆತರಲಾಗುತ್ತಿದೆ ಎಂಬ ಆಪಾದನೆಗಳ ನಡುವೆಯೂ ಸೀಸನ್ 4 ಕೊನೆಗೊಳ್ಳಲಿದೆ. ಈ ಸಂಚಿಕೆ ಮುಕ್ತಾಯ ಕಾಣುತ್ತಿರುವುದಕ್ಕೆ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಸಂಚಿಕೆ ಆದಷ್ಟು ಬೇಗ ಬರಲಿ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments