ವೀಕೆಂಡ್ ವಿತ್ ರಮೇಶ್ ಗೆ ಎರಡನೇ ಅತಿಥಿ ಯಾರು ಗೊತ್ತಾ?

Webdunia
ಮಂಗಳವಾರ, 23 ಏಪ್ರಿಲ್ 2019 (07:47 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ನಾಲ್ಕನೇ ಸೀಸನ್ ನ ಮೊದಲ ಅತಿಥಿಯಾಗಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆಗಮಿಸಿ ಅವರ ಕತೆಯನ್ನು ಹೇಳಿದ್ದರು.


ಇದೀಗ ಎರಡನೇ ವಾರದ ಅತಿಥಿ ಯಾರು ಎಂಬ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಹೆಗ್ಗಡೆ ಕಾರ್ಯಕ್ರಮಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದೀಗ ಎರಡನೇ ವಾರ ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅತಿಥಿಯಾಗಿದ್ದು, ತಮ್ಮ ಜೀವನದ ಕತೆ ಹೇಳಲಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಈಗ ಭಾರೀ ಹಿಟ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಉತ್ತುಂಗದಲ್ಲಿರುವಾಗಲೇ ಗಾಯನಕ್ಕೆ ಅರಿಜಿತ್ ಸಿಂಗ್ ಗುಡ್‌ಬೈ, ಅಚ್ಚರಿ ನಡೆಗೆ ಫ್ಯಾನ್ಸ್ ಶಾಕ್

ಯುವತಿ ಜತೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪದ ಬೆನ್ನಲ್ಲೇ ಪಲಾಶ್ ಕಾಣಿಸಿಕೊಂಡಿದ್ದು ಇಲ್ಲಿ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು

ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡ, ಪತಿ ಮೇಲೆ ಹಲ್ಲೆ

ಮುಂದಿನ ಸುದ್ದಿ
Show comments